ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಯಚೂರು (ಜಿಲ್ಲೆ)

ADVERTISEMENT

ಸಂಕ್ರಾಂತಿ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲು

Drowning Incident: ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿದ್ದಾನೆ.
Last Updated 15 ಜನವರಿ 2026, 10:51 IST
ಸಂಕ್ರಾಂತಿ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲು

ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅಂತಿಮ ದರ್ಶನಕ್ಕೆ ಭಕ್ತರ ದಂಡು

Kanakaguru Peetha: ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.
Last Updated 15 ಜನವರಿ 2026, 8:59 IST
ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅಂತಿಮ ದರ್ಶನಕ್ಕೆ ಭಕ್ತರ ದಂಡು

ರಾಯಚೂರು | ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ರಾಜಣ್ಣ

Youth Development: ರಾಯಚೂರು: ‘ಪ್ರತಿ ಮಗು ಕ್ರೀಡೆಯಲ್ಲಿ ಭಾಗವಹಿಸಬೇಕು. ಅವರ ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ರಾಜಣ್ಣ ಹೇಳಿದರು
Last Updated 15 ಜನವರಿ 2026, 7:21 IST
ರಾಯಚೂರು | ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ರಾಜಣ್ಣ

ದೇವದುರ್ಗ | ವೈಯಕ್ತಿಕ ಪ್ರತಿಷ್ಠೆಯಿಂದ ಕಾರ್ಯಕರ್ತರಿಗೆ ಅನ್ಯಾಯ: ರಂಗಪ್ಪ ಗೋಸಲ್

Party Conflict: ದೇವದುರ್ಗ: ಜಿಲ್ಲಾ ಕಾಂಗ್ರೆಸ್ ಮುಖಂಡರು ವೈಯಕ್ತಿಕ ಪ್ರತಿಷ್ಠೆಗೆ ಪಕ್ಷವನ್ನು ಬಲಿಕೊಡುತ್ತಿರುವುದರಿಂದ ಪಕ್ಷ ನೆಲಕಚ್ಚುತ್ತಿದೆ ಎಂದು ಮಾಜಿ ಪುರಸಭೆ ಅಧ್ಯಕ್ಷ ರಂಗಪ್ಪ ಗೋಸಲ್ ಮಾಧ್ಯಮಗೋಷ್ಠಿಯಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿದರು
Last Updated 15 ಜನವರಿ 2026, 7:21 IST
ದೇವದುರ್ಗ | ವೈಯಕ್ತಿಕ ಪ್ರತಿಷ್ಠೆಯಿಂದ ಕಾರ್ಯಕರ್ತರಿಗೆ ಅನ್ಯಾಯ: ರಂಗಪ್ಪ ಗೋಸಲ್

ಮಸ್ಕಿ | ಜಿಲ್ಲಾ ಉತ್ಸವ ಯಶಸ್ಸಿಗೆ ಜನಸಹಭಾಗಿತ್ವ ಅಗತ್ಯ: ಬಸನಗೌಡ ತುರ್ವಿಹಾಳ

Public Participation: ಮಸ್ಕಿ: ರಾಯಚೂರು ಜಿಲ್ಲಾ ಉತ್ಸವ ಯಶಸ್ವಿಗೊಳಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು. ಉತ್ಸವದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಜನಪದ ಪ್ರದರ್ಶನಗಳು ನಡೆಯಲಿವೆ
Last Updated 15 ಜನವರಿ 2026, 7:21 IST
ಮಸ್ಕಿ | ಜಿಲ್ಲಾ ಉತ್ಸವ ಯಶಸ್ಸಿಗೆ ಜನಸಹಭಾಗಿತ್ವ ಅಗತ್ಯ: ಬಸನಗೌಡ  ತುರ್ವಿಹಾಳ

ಸಿದ್ಧರಾಮೇಶ್ವರರ ಜಯಂತಿ ಆಚರಣೆ

Religious Celebration: ಮಸ್ಕಿ: ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಸಂಘಟನೆಗಳು ಮತ್ತು ಇಲಾಖೆಗಳಿಂದ ಸಿದ್ಧರಾಮೇಶ್ವರರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮುಖಂಡರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು
Last Updated 15 ಜನವರಿ 2026, 7:20 IST
ಸಿದ್ಧರಾಮೇಶ್ವರರ ಜಯಂತಿ ಆಚರಣೆ

ಕೋವಿಡ್ ಕಾಲದ ಆಪದ್ಬಾಂಧವ

Pandemic Relief: ಮಾನ್ವಿ: ಕೋವಿಡ್ ಕಾಲದಲ್ಲಿ ಸೈಯದ್ ಅಕ್ಬರ್ ಪಾಷಾ ನೇತೃತ್ವದ ರಾಬಿತ–ಏ–ಮಿಲ್ಲತ್ ಸಂಸ್ಥೆ 300ಕ್ಕೂ ಹೆಚ್ಚು ಆಕ್ಸಿಜನ್ ಸಿಲಿಂಡರ್, ಆಹಾರ ಕಿಟ್‌, ಉಚಿತ ಆಂಬುಲೆನ್ಸ್ ಸೇರಿದಂತೆ ಹಲವಾರು ನೆರವು ಕಾರ್ಯಗಳನ್ನು ಕೈಗೊಂಡು ಮಾನವೀಯತೆ ಮೆರೆದಿದೆ
Last Updated 15 ಜನವರಿ 2026, 7:20 IST
ಕೋವಿಡ್ ಕಾಲದ ಆಪದ್ಬಾಂಧವ
ADVERTISEMENT

ರಾಯಚೂರು | ಮುಸ್ಲಿಂ ಸಮುದಾಯದ 121 ಜೋಡಿ ಸರಳ ಸಾಮೂಹಿಕ ವಿವಾಹ

ಸೈಯದ್ ಅಕ್ಬರ್ ಪಾಷಾ ಪುತ್ರನ ಮದುವೆ ನಾಳೆ
Last Updated 15 ಜನವರಿ 2026, 7:20 IST
ರಾಯಚೂರು | ಮುಸ್ಲಿಂ ಸಮುದಾಯದ 121 ಜೋಡಿ ಸರಳ ಸಾಮೂಹಿಕ ವಿವಾಹ

ರಾಯಚೂರು | ಜಿಲ್ಲೆಯಾದ್ಯಂತ ಸಂಕ್ರಾಂತಿ ಸಂಭ್ರಮ

ಮಹಿಳೆಯರಿಂದ ರಂಗೋಲಿ ಸಂಭ್ರಮ, ಯುವಕರಿಂದ ಗಾಳಿಪಟ ಉತ್ಸವ
Last Updated 15 ಜನವರಿ 2026, 7:17 IST
ರಾಯಚೂರು | ಜಿಲ್ಲೆಯಾದ್ಯಂತ ಸಂಕ್ರಾಂತಿ ಸಂಭ್ರಮ

ನವೋದಯದಲ್ಲಿ ಸಂಕ್ರಾಂತಿ ಸಂಭ್ರಮ

Harvest Celebration: ರಾಯಚೂರು: ಜಿಲ್ಲೆಯಾದ್ಯಂತ ಬುಧವಾರ ಮಕರ ಸಂಕ್ರಾಂತಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳೆಯರು ರಂಗೋಲಿ ಹಾಕಿ, ಎಳ್ಳು ಬೆಲ್ಲ ವಿತರಿಸಿ, ಜನರು ಪುಣ್ಯ ಸ್ನಾನ, ವಿಶೇಷ ಭೋಜನ, ಗಾಳಿಪಟ ಹಾರಾಟದಲ್ಲಿ ಭಾಗವಹಿಸಿದರು
Last Updated 15 ಜನವರಿ 2026, 7:17 IST
ನವೋದಯದಲ್ಲಿ ಸಂಕ್ರಾಂತಿ ಸಂಭ್ರಮ
ADVERTISEMENT
ADVERTISEMENT
ADVERTISEMENT