<p><strong>ದೇವರಹಿಪ್ಪರಗಿ:</strong> ‘ಜಿಲ್ಲೆಯ ಪ್ರತಿಯೊಬ್ಬರು ತೆನೆ ಹೊತ್ತ ಮಹಿಳೆ ಚಿಹ್ನೆಗೆ ಮತ ನೀಡುವುದರ ಮೂಲಕ ರಮೇಶ ಜಿಗಜಿಣಗಿಗೆ ವಿಶ್ರಾಂತಿ ನೀಡಬೇಕು’ಎಂದು ಗೃಹಸಚಿವ ಎಂ.ಬಿ.ಪಾಟೀಲ ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪ್ರಚಾರದ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ಜಿಗಜಿಣಗಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಅಭ್ಯರ್ಥಿ ಸುನೀತಾ ಚವ್ಹಾಣ ಮಾತನಾಡಿ ಈ ಬಾರಿ ನನಗೆ ಬೆಂಬಲ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಸಚಿವ ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಪಶು ಸಂಗೋಪನಾ ಸಚಿವ ವೆಂಕಟರಾವ ನಾಡಗೌಡ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಂಸದೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ಮಾತನಾಡಿದರು.</p>.<p>ನಿಂಗನಗೌಡ ಪಾಟೀಲ, ಮಲ್ಲಿಕಾರ್ಜುನ ಯಂಡಿಗೇರಿ, ರಾಜುಗೌಡ ಪಾಟೀಲ (ಕು.ಸಾಲವಾಡಗಿ), ರೇಷ್ಮಾ ಪಡೇಕನೂರ, ರಿಯಾಜ್ ಯಲಗಾರ, ಬಿ.ಎಸ್.ಪಾಟೀಲ ಯಾಳಗಿ, ಸುಭಾಷ ಛಾಯಾಗೋಳ, ಆರ್.ಕೆ.ಪಾಟೀಲ, ಬಶೀರ್ ಬೇಪಾರಿ, ಸಂಗಮೇಶ ಛಾಯಾಗೋಳ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ:</strong> ‘ಜಿಲ್ಲೆಯ ಪ್ರತಿಯೊಬ್ಬರು ತೆನೆ ಹೊತ್ತ ಮಹಿಳೆ ಚಿಹ್ನೆಗೆ ಮತ ನೀಡುವುದರ ಮೂಲಕ ರಮೇಶ ಜಿಗಜಿಣಗಿಗೆ ವಿಶ್ರಾಂತಿ ನೀಡಬೇಕು’ಎಂದು ಗೃಹಸಚಿವ ಎಂ.ಬಿ.ಪಾಟೀಲ ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪ್ರಚಾರದ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ಜಿಗಜಿಣಗಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಅಭ್ಯರ್ಥಿ ಸುನೀತಾ ಚವ್ಹಾಣ ಮಾತನಾಡಿ ಈ ಬಾರಿ ನನಗೆ ಬೆಂಬಲ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಸಚಿವ ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಪಶು ಸಂಗೋಪನಾ ಸಚಿವ ವೆಂಕಟರಾವ ನಾಡಗೌಡ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಂಸದೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ಮಾತನಾಡಿದರು.</p>.<p>ನಿಂಗನಗೌಡ ಪಾಟೀಲ, ಮಲ್ಲಿಕಾರ್ಜುನ ಯಂಡಿಗೇರಿ, ರಾಜುಗೌಡ ಪಾಟೀಲ (ಕು.ಸಾಲವಾಡಗಿ), ರೇಷ್ಮಾ ಪಡೇಕನೂರ, ರಿಯಾಜ್ ಯಲಗಾರ, ಬಿ.ಎಸ್.ಪಾಟೀಲ ಯಾಳಗಿ, ಸುಭಾಷ ಛಾಯಾಗೋಳ, ಆರ್.ಕೆ.ಪಾಟೀಲ, ಬಶೀರ್ ಬೇಪಾರಿ, ಸಂಗಮೇಶ ಛಾಯಾಗೋಳ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>