<p><strong>ಮಾಸ್ಕೊ:</strong> ಇಲ್ಲಿ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡುವಾಗಿ ಬೆಂಕಿಗೆ ಆಹುತಿಯಾದ ಪ್ರಯಾಣಿಕರ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ತನಿಖಾ ತಂಡಸೋಮವಾರ ಹೇಳಿದೆ.ವಿಮಾನ ಸಿಬ್ಬಂದಿ ಸೇರಿ ಒಟ್ಟು 78 ಮಂದಿ ಪ್ರಯಾಣಿಕರು ಇದರಲ್ಲಿದ್ದರು.</p>.<p>‘ಅವಘಡದಲ್ಲಿ 37 ಮಂದಿ ಪಾರಾಗಿದ್ದು, ಉಳಿದ 11 ಮಂದಿ ಗಾಯಗೊಂಡಿದ್ದಾರೆ’ ಎಂದು ಆರೋಗ್ಯ ಸಚಿವ ಡಿಮಿಟ್ರಿ ಹೇಳಿದ್ದಾರೆ.</p>.<p>‘ಪ್ರತಿಕೂಲ ಹವಾಮಾನದಿಂದಾಗಿ ಸಂಪರ್ಕ ಕಡಿತಕೊಂಡಿತು. ಸಂಪರ್ಕ ಬೆಳೆಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ’ ಎಂದು ಪೈಲೆಟ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ:</strong> ಇಲ್ಲಿ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡುವಾಗಿ ಬೆಂಕಿಗೆ ಆಹುತಿಯಾದ ಪ್ರಯಾಣಿಕರ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ತನಿಖಾ ತಂಡಸೋಮವಾರ ಹೇಳಿದೆ.ವಿಮಾನ ಸಿಬ್ಬಂದಿ ಸೇರಿ ಒಟ್ಟು 78 ಮಂದಿ ಪ್ರಯಾಣಿಕರು ಇದರಲ್ಲಿದ್ದರು.</p>.<p>‘ಅವಘಡದಲ್ಲಿ 37 ಮಂದಿ ಪಾರಾಗಿದ್ದು, ಉಳಿದ 11 ಮಂದಿ ಗಾಯಗೊಂಡಿದ್ದಾರೆ’ ಎಂದು ಆರೋಗ್ಯ ಸಚಿವ ಡಿಮಿಟ್ರಿ ಹೇಳಿದ್ದಾರೆ.</p>.<p>‘ಪ್ರತಿಕೂಲ ಹವಾಮಾನದಿಂದಾಗಿ ಸಂಪರ್ಕ ಕಡಿತಕೊಂಡಿತು. ಸಂಪರ್ಕ ಬೆಳೆಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ’ ಎಂದು ಪೈಲೆಟ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>