‘ಕನ್ನಡ ಮಾಧ್ಯಮ ಶಿಕ್ಷಣ ಸುಧಾರಣೆಗೆ ತಜ್ಞರ ಸಮಿತಿ ನೀಡಿದ ವರದಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ಮಾನ್ಯ ಮಾಡಿತ್ತು ಎಂದು ಹೇಳಿದ್ದಾರೆ. ಆದರೆ, ಚಂದ್ರಶೇಖರ ಕಂಬಾರ ಅವರೇ ಹೇಳಿರುವ ಪ್ರಕಾರ ನಾಲ್ಕು ವರ್ಷಗಳಲ್ಲಿ ಕನ್ನಡ ಶಾಲೆಗಳಲ್ಲಿ 13 ಲಕ್ಷ ಮಕ್ಕಳ ಸಂಖ್ಯೆ ಕಡಿಮೆ ಆಗಿದೆ. ಅದಕ್ಕೆ ಕಾರಣ ನಾನೇ? ಈ ಬಗ್ಗೆ ಯಾಕೆ ಚಂಪಾ ಚರ್ಚೆ ಮಾಡುವುದಿಲ್ಲ' ಎಂದು ಪ್ರಶ್ನಿಸಿದರು.