ಶನಿವಾರ, 20 ಡಿಸೆಂಬರ್ 2025
×
ADVERTISEMENT

ಶಿವಮೊಗ್ಗ (ಜಿಲ್ಲೆ)

ADVERTISEMENT

ಇಂದಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆ ಆರಂಭ

ಕೊನೆಗೂ ಕೂಡಿ ಬಂತು ಮುಹೂರ್ತ
Last Updated 20 ಡಿಸೆಂಬರ್ 2025, 4:21 IST
ಇಂದಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆ ಆರಂಭ

ರಾಮಕೊಂಡದಲ್ಲಿ ಮಿಂದೆದ್ದ ಸಾವಿರಾರು ಭಕ್ತರು

Pilgrimage Rituals: ತುಂಗಾ ನದಿಯ ರಾಮಕೊಂಡದಲ್ಲಿ ಸಾವಿರಾರು ಭಕ್ತರು ಮಾರ್ಗಶಿರ ಎಳ್ಳಮಾವಾಸ್ಯೆ ಪರ್ವಕಾಲದಂದು ತೀರ್ಥಸ್ನಾನ ಮಾಡಿದ್ದಾರೆ. ಚಕ್ರತೀರ್ಥ, ಶಂಖತೀರ್ಥ, ಗಧಾತೀರ್ಥ, ಪದ್ಮತೀರ್ಥಗಳಲ್ಲಿ ಸ್ನಾನ ಮಾಡಿದ ಭಕ್ತರಲ್ಲಿ ಭಕ್ತಿ ಭಾವನೆ ಉಲಕಿದಂತಿತ್ತು.
Last Updated 20 ಡಿಸೆಂಬರ್ 2025, 4:20 IST
ರಾಮಕೊಂಡದಲ್ಲಿ ಮಿಂದೆದ್ದ ಸಾವಿರಾರು ಭಕ್ತರು

ವಿದ್ಯಾರ್ಥಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿ: ಜಿಲ್ಲಾ ಪಂಚಾಯಿತಿ CEO ಎನ್.ಹೇಮಂತ್

Sex Education Campaign: ಲೈಂಗಿಕ ಶಿಕ್ಷಣ, ಬಾಲ್ಯ ವಿವಾಹ ಮತ್ತು ಪೋಕ್ಸೊ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಆಪ್ತ ಸಮಾಲೋಚನೆ ನಡೆಸಬೇಕು ಎಂದು ಎನ್.ಹೇಮಂತ್ ಹೇಳಿದರು.
Last Updated 20 ಡಿಸೆಂಬರ್ 2025, 4:20 IST
ವಿದ್ಯಾರ್ಥಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿ: ಜಿಲ್ಲಾ ಪಂಚಾಯಿತಿ CEO ಎನ್.ಹೇಮಂತ್

ವಿದ್ಯುತ್ ಸ್ಪರ್ಶ; ಕಾಡುಕೋಣ ಸಾವು

Electric Fence Incident: ಶಾಖವಳ್ಳಿ ಮೀಸಲು ಅರಣ್ಯ ಪ್ರದೇಶದ ಒತ್ತುವರಿ ಜಮೀನಿನಲ್ಲಿ ತಂತಿ ಬೇಲಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಪರಿಣಾಮ ಆಹಾರ ಹುಡುಕಿದ ಕಾಡುಕೋಣ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ.
Last Updated 20 ಡಿಸೆಂಬರ್ 2025, 4:20 IST
ವಿದ್ಯುತ್ ಸ್ಪರ್ಶ; ಕಾಡುಕೋಣ ಸಾವು

ಅರಣ್ಯ, ಕಂದಾಯ ಅಧಿಕಾರಿಗಳು ಸಮನ್ವಯ ಸಾಧಿಸಲಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಅರಣ್ಯಾಧಿಕಾರಿಗಳು ಹಾಗೂ ತಹಶೀಲ್ದಾರರ ಸಭೆ
Last Updated 20 ಡಿಸೆಂಬರ್ 2025, 4:20 IST
ಅರಣ್ಯ, ಕಂದಾಯ ಅಧಿಕಾರಿಗಳು ಸಮನ್ವಯ ಸಾಧಿಸಲಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಾಲಾ ಬಸ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ

SAGARA ಸಾಗರ: ತಾಲ್ಲೂಕಿನ ಇಡುವಾಣಿ ಗ್ರಾಮದ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ ನಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಾಹನದ ನಡುವೆ ಗುರುವಾರ ಮುಖಾಮುಖಿ ಡಿಕ್ಕಿಯಾಗಿದ್ದು ಎರಡೂ ಬಸ್‌ಗಳ ಚಾಲಕರು , ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
Last Updated 19 ಡಿಸೆಂಬರ್ 2025, 3:19 IST
ಶಾಲಾ ಬಸ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ

ಲಯವತ್ಸರ–4 ಸಂಗೀತೋತ್ಸವ ಡಿ. 21ಕ್ಕೆ

ಲಯಾಂಕುರ ಟ್ರಸ್ಟ್, ನಾ ಧಿನ್ ಧಿನ್ ನಾ ಹಿಂದೂಸ್ತಾನಿ ತಬಲಾ ವಿದ್ಯಾಲಯದ ವತಿಯಿಂದ ಡಿ.21 ರಂದು ಬೆಳಿಗ್ಗೆ 8.30 ರಿಂದ ಅಜಿತ್ ಸಭಾಭವನದಲ್ಲಿ ಲಯವತ್ಸರ–4 ಸಂಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
Last Updated 19 ಡಿಸೆಂಬರ್ 2025, 3:19 IST
ಲಯವತ್ಸರ–4 ಸಂಗೀತೋತ್ಸವ ಡಿ. 21ಕ್ಕೆ
ADVERTISEMENT

ನೋವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

SHIKARIPURA ಪಟ್ಟಣದ ಮಂಡಿಪೇಟೆ ನಿವಾಸಿ ಟೈಪಿಂಗ್ ಇನ್‌ಸ್ಟಿಟ್ಯೂಟ್ ಮಾಲೀಕರಾಗಿದ್ದ ಬಣ್ಣದನೂಲು ಪರಮೇಶಣ್ಣ(77) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದು, ನೋವಿನಲ್ಲಿರುವ ಅವರ ಕುಟುಂಬದವರು ಅವರ ದೇಹವನ್ನು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಕಾಲೇಜಿಗೆ ದಾನ ಮಾಡಿದ್ದಾರೆ.
Last Updated 19 ಡಿಸೆಂಬರ್ 2025, 3:17 IST
ನೋವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಅಂಗವಿಕಲ ವ್ಯಕ್ತಿಯ ದೇಹ ಪತ್ತೆ

SHIKARIPURA ಮೃತಪಟ್ಟ ಸ್ಥಿತಿಯಲ್ಲಿ ಅಂಗವಿಕಲ ವ್ಯಕ್ತಿ ದೇಹ ಪತ್ತೆ
Last Updated 19 ಡಿಸೆಂಬರ್ 2025, 3:16 IST
ಅಂಗವಿಕಲ ವ್ಯಕ್ತಿಯ ದೇಹ ಪತ್ತೆ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಿಬ್ಬಂದಿ ಕೊರತೆಯಿಂದ ಆಸ್ಪತ್ರೆಗಳ ಸೇವೆ ಅಯೋಮಯ

ಬೇಕಾಬಿಟ್ಟಿ ಕರ್ತವ್ಯಕ್ಕೆ ಹಾಜರಿ, ಗ್ರಾಮೀಣ ಆಸ್ಪತ್ರೆ ಸೌಲಭ್ಯ ಡೋಲಾಯಮಾನ, ರೋಗಿಗಳ ಪರದಾಟ
Last Updated 19 ಡಿಸೆಂಬರ್ 2025, 3:15 IST
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಿಬ್ಬಂದಿ ಕೊರತೆಯಿಂದ ಆಸ್ಪತ್ರೆಗಳ ಸೇವೆ ಅಯೋಮಯ
ADVERTISEMENT
ADVERTISEMENT
ADVERTISEMENT