ಶುಕ್ರವಾರ, 9 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಶಿವಮೊಗ್ಗ (ಜಿಲ್ಲೆ)

ADVERTISEMENT

ಶಿವಮೊಗ್ಗ| ಇಂಗ್ಲಿಷ್‌ ಬೇಡ, ಮಾತೃಭಾಷೆಯಲ್ಲಿ ಶಿಕ್ಷಣ ಕೊಡಿ: ಪಿ.ಬಿ.ಶ್ರೀಕಾಂತ

ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ
Last Updated 9 ಜನವರಿ 2026, 4:32 IST
ಶಿವಮೊಗ್ಗ| ಇಂಗ್ಲಿಷ್‌ ಬೇಡ, ಮಾತೃಭಾಷೆಯಲ್ಲಿ ಶಿಕ್ಷಣ ಕೊಡಿ: ಪಿ.ಬಿ.ಶ್ರೀಕಾಂತ

ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ

District Celebration Planning: ಜನವರಿ 26ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
Last Updated 9 ಜನವರಿ 2026, 4:32 IST
ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ

ಶಿವಮೊಗ್ಗ: ಡೆಕ್ಸಾ ಸ್ಕ್ಯಾನ್ ಸಹಿತ ಎಲುಬು ಆರೋಗ್ಯ ತಪಾಸಣೆಗೆ ಚಾಲನೆ

ಸನ್ ಬೋನ್ ಆ್ಯಂಡ್‌ ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ
Last Updated 9 ಜನವರಿ 2026, 4:32 IST
ಶಿವಮೊಗ್ಗ: ಡೆಕ್ಸಾ ಸ್ಕ್ಯಾನ್ ಸಹಿತ ಎಲುಬು ಆರೋಗ್ಯ ತಪಾಸಣೆಗೆ ಚಾಲನೆ

ಭದ್ರಾವತಿ| ಜ. 24ರಿಂದ ತರಳಬಾಳು ಹುಣ್ಣಿಮೆ; ಕ್ರೀಡೆ, ಸಾಂಸ್ಕೃತಿಕ ಮೆರುಗು

Cultural and Sports Events: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಜ. 24ರಿಂದ ಫೆ. 1ರವರೆಗೆ ನಡೆಯಲಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಯುವ ಪ್ರತಿಭೆಗಳನ್ನು ಸೆಳೆಯಲಿವೆ.
Last Updated 9 ಜನವರಿ 2026, 4:32 IST
ಭದ್ರಾವತಿ| ಜ. 24ರಿಂದ ತರಳಬಾಳು ಹುಣ್ಣಿಮೆ; ಕ್ರೀಡೆ, ಸಾಂಸ್ಕೃತಿಕ ಮೆರುಗು

ರಾಷ್ಟ್ರಮಟ್ಟದ ಮಾಸ್ಟರ್ ಈಜು ಸ್ಪರ್ಧೆಯಲ್ಲಿ ಈಸೂರಿನ ಪಶುವೈದ್ಯ ರವಿಗೆ ಚಿನ್ನದ ಪದಕ

International Swimming Selection: ಪಶು ವೈದ್ಯಾಧಿಕಾರಿ ಎಂ.ರವಿ ಈಸೂರು ಅವರು ತೆಲಂಗಾಣದ ಕ್ರೀಡಾ ಪ್ರಾಧಿಕಾರದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ ಈಜು ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Last Updated 9 ಜನವರಿ 2026, 4:32 IST
ರಾಷ್ಟ್ರಮಟ್ಟದ ಮಾಸ್ಟರ್ ಈಜು ಸ್ಪರ್ಧೆಯಲ್ಲಿ ಈಸೂರಿನ ಪಶುವೈದ್ಯ ರವಿಗೆ ಚಿನ್ನದ ಪದಕ

ಸಾಗರ| ಕಾಫಿ ಉತ್ತಮ ಇಳುವರಿಗೆ ಮಣ್ಣಿನ ಫಲವತ್ತತೆ ಅಗತ್ಯ: ನವೀನ್ ಕುಮಾರ್

Coffee Farming Tips: ಕಾಫಿ ಬೆಳೆಯ ಉತ್ತಮ ಇಳುವರಿ ಪಡೆಯಲು ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವತ್ತ ಕೃಷಿಕರು ಹೆಚ್ಚಿನ ಗಮನ ನೀಡಬೇಕು ಎಂದು ಹಾಸನ ಕಾಫಿ ಮಂಡಳಿಯ ಜಂಟಿ ನಿರ್ದೇಶಕ ನವೀನ್ ಕುಮಾರ್ ಹೇಳಿದರು.
Last Updated 9 ಜನವರಿ 2026, 4:32 IST
ಸಾಗರ| ಕಾಫಿ ಉತ್ತಮ ಇಳುವರಿಗೆ ಮಣ್ಣಿನ ಫಲವತ್ತತೆ ಅಗತ್ಯ: ನವೀನ್ ಕುಮಾರ್

ಶಿವಮೊಗ್ಗ: ಠಾಣೆಯಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ

Police Constable Death: ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಕರ್ತವ್ಯಕ್ಕೆ ಮರಳಿದ್ದರು.
Last Updated 8 ಜನವರಿ 2026, 4:19 IST
ಶಿವಮೊಗ್ಗ: ಠಾಣೆಯಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ
ADVERTISEMENT

ಸೊರಬ: ರಾಷ್ಟ್ರಕೂಟರ ಕಾಲದ ಶಾಸನೋಕ್ತ ಗೋದಾನ ಕಲ್ಲುಗಳು ಪತ್ತೆ

Ancient Inscriptions: ತಾಲ್ಲೂಕಿನ ಹಾಯ ಗ್ರಾಮದ ಕಲ್ಲೇಶ್ವರ ದೇವಾಲಯದ ಬಳಿ ಮೂರು ಶಾಸನೋಕ್ತ ಗೋದಾನದ ಕಲ್ಲುಗಳು ಪತ್ತೆಯಾಗಿವೆ.
Last Updated 8 ಜನವರಿ 2026, 3:13 IST
ಸೊರಬ: ರಾಷ್ಟ್ರಕೂಟರ ಕಾಲದ ಶಾಸನೋಕ್ತ ಗೋದಾನ ಕಲ್ಲುಗಳು ಪತ್ತೆ

ಭರದಿಂದ ಸಾಗಿದ ಹಸಿರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿಕೆ
Last Updated 8 ಜನವರಿ 2026, 3:07 IST
ಭರದಿಂದ ಸಾಗಿದ ಹಸಿರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿಕಾರಿಪುರ: ಸರ್ಕಾರಿ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ 11ರಂದು

Shikaripura School: ಹಳಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಜ.11ರಂದು ನಡೆಯಲಿದೆ ಎಂದು ಶತಮಾನೋತ್ಸವ ಸಲಹಾ ಸಮಿತಿ ಅಧ್ಯಕ್ಷ ಕೆ.ಜಿ.ವಸಂತಗೌಡ ಹೇಳಿದರು.
Last Updated 8 ಜನವರಿ 2026, 3:05 IST
ಶಿಕಾರಿಪುರ: ಸರ್ಕಾರಿ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ 11ರಂದು
ADVERTISEMENT
ADVERTISEMENT
ADVERTISEMENT