ಶಿವಮೊಗ್ಗ: ಅಡಿಕೆಗೆ ಎಲೆಚುಕ್ಕಿ, ಕೊಳೆ ರೋಗ ಬಾಧೆ: ಬೆಳೆಗಾರರಿಗೆ ತೀವ್ರ ಸಂಕಷ್ಟ
Arecanut Crop Loss: ಮಲೆನಾಡಿನಲ್ಲಿ ಎಲೆಚುಕ್ಕಿ ಮತ್ತು ಕೊಳೆ ರೋಗದಿಂದ ಅಡಿಕೆ ಫಸಲು ತೀವ್ರವಾಗಿ ನಷ್ಟವಾಗಿದ್ದು, ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಸರ್ಕಾರಕ್ಕೆ ಬೆಳೆಗಾರರ ನೆರವಿಗೆ ಧಾವಿಸಲು ಆಗ್ರಹಿಸಿದ್ದಾರೆ.Last Updated 23 ಡಿಸೆಂಬರ್ 2025, 4:59 IST