Bengaluru Literature Festival: 'ಸ್ಥಗಿತ ಚಿಂತನೆಯಲ್ಲಿ ಕೊಳೆಯುತ್ತಿದೆ ಭಾರತ'
‘ಎಲ್ಲ ಕಥೆಗಳು, ಪುರಾಣಗಳು ಕಲ್ಪಿತವೇ ಆಗಿದ್ದು ದೇಶದಲ್ಲಿ 350 ರೀತಿಯಲ್ಲಿ ರಾಮಾಯಣಗಳಿವೆ. ಇಷ್ಟೊಂದು ಬಗೆಯಲ್ಲಿ ರಾಮಾಯಣಗಳು ಇರುವಾಗ ಯಾವುದು ನೈಜವೆಂದು ನಂಬುವುದು’ ಎಂದು ರಂಗಕರ್ಮಿ ಸಿ. ಬಸವಲಿಂಗಯ್ಯ ಅವರು ಪ್ರಶ್ನೆಯನ್ನು ಎತ್ತಿದರು.Last Updated 3 ಡಿಸೆಂಬರ್ 2023, 0:36 IST