ರಾಯಚೂರು: ರಾಯಚೂರಿನ ರಿಪೋರ್ಟರ್ಸ್ ಗಿಲ್ಡ್ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಪಕ್ಷದ ಮುಖಂಡ ಟಿ.ಎ.ಶರವಣ ಅವರಿಗೆ, ‘ರಾಯಚೂರು ನಗರ ಕ್ಷೇತ್ರದ ಜೆಡಿಎಸ್ ಶಾಸಕ ಡಾ.ಶಿವರಾಜ ಪಾಟೀಲ ಅವರು ಏಕೆ ನಿಮ್ಮ ಜೊತೆ ಬಂದಿಲ್ಲ’ ಎಂಬ ಪ್ರಶ್ನೆಯನ್ನು ಪತ್ರಕರ್ತರು ಎಸೆದರು. ಶರವಣ ಅವರು ತಡಮಾಡದೆ, ‘ಶಾಸಕರು ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ’ ಎಂದು ಹೇಳಿದಾಗ
ಪತ್ರಕರ್ತರೆಲ್ಲರೂ ನಗುವಂತಾಯಿತು.