ಮಂಗಳವಾರ, 30 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಮೇಲ್ಸೇತುವೆ ಬಂದ್, ಸಂಚಾರ ಮಾರ್ಪಾಡು

Bengaluru New Year Guidelines: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಮೇಲ್ಸೇತುವೆಗಳು ಬಂದ್ ಆಗಲಿವೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.
Last Updated 29 ಡಿಸೆಂಬರ್ 2025, 23:30 IST
ಬೆಂಗಳೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಮೇಲ್ಸೇತುವೆ ಬಂದ್, ಸಂಚಾರ ಮಾರ್ಪಾಡು

ಕೋಗಿಲು | ಅರ್ಹರಿಗಷ್ಟೇ ‘ಸರ್ಕಾರಿ’ ಮನೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Housing Assurance: ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ವಸತಿ ಸಮುಚ್ಚಯದಲ್ಲಿ ಮನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಈ ವಿಚಾರ ರಾಜಕೀಯ ವಿವಾದವನ್ನೂ ಎಳೆದಿದೆ.
Last Updated 29 ಡಿಸೆಂಬರ್ 2025, 19:57 IST
ಕೋಗಿಲು | ಅರ್ಹರಿಗಷ್ಟೇ ‘ಸರ್ಕಾರಿ’ ಮನೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಡ್ರಗ್ಸ್ ಜಾಲ: ಕೆಮಿಕಲ್‌ ಎಂಜಿನಿಯರ್ ಸೂತ್ರಧಾರ

Drug Mastermind: ಬೆಂಗಳೂರಿನಲ್ಲಿ ₹55.88 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣದಲ್ಲಿ ಮಹಾರಾಷ್ಟ್ರದ ಪ್ರಶಾಂತ್ ಪಾಟೀಲ ಎಂಬ ಕೆಮಿಕಲ್ ಎಂಜಿನಿಯರ್‌ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರ ಎನ್ನಲಾಗಿದೆ.
Last Updated 29 ಡಿಸೆಂಬರ್ 2025, 19:46 IST
ಡ್ರಗ್ಸ್ ಜಾಲ: ಕೆಮಿಕಲ್‌ ಎಂಜಿನಿಯರ್ ಸೂತ್ರಧಾರ

ಕೋಗಿಲು: ಸೂರು ಕಳೆದುಕೊಂಡವರ ಗೋಳು; 10 ದಿನ ಕಳೆದರೂ ಸ್ಥಳ ಬಿಟ್ಟು ಕದಲದ ಜನರು

Eviction Aftermath: ಯಲಹಂಕ ಕೋಗಿಲು ಬಂಡೆ ಕ್ವಾರಿ ಪ್ರದೇಶದಲ್ಲಿ ಮನೆ ನೆಲಸಮಗೊಂಡು 10 ದಿನ ಕಳೆದರೂ ಸಂತ್ರಸ್ತರು ಸ್ಥಳ ತೊರೆಯದೆ ತಾತ್ಕಾಲಿಕ ತಂಗುದಾಣಗಳಲ್ಲಿ ಬಾಳುತ್ತಿದ್ದು, ನವಜೀವನದ ಭರವಸೆಯ ನಿರೀಕ್ಷೆಯಲ್ಲಿದ್ದಾರೆ.
Last Updated 29 ಡಿಸೆಂಬರ್ 2025, 18:55 IST
ಕೋಗಿಲು: ಸೂರು ಕಳೆದುಕೊಂಡವರ ಗೋಳು; 10 ದಿನ ಕಳೆದರೂ ಸ್ಥಳ ಬಿಟ್ಟು ಕದಲದ ಜನರು

ಸೈಬರ್ ವಂಚನೆ: ವಿದ್ಯಾರ್ಥಿಗಳಿಗೆ ‘ಜಾಗೃತಿ ಪಾಠ’

‘ಸುರಕ್ಷಿತ ಬೆಂಗಳೂರು ನಿರ್ಮಿಸಲು ಒಂದಾಗೋಣ, ನಮ್ಮ ಜೊತೆಗೆ ಕೈಜೋಡಿಸಿ...’ ಕಾರ್ಯಕ್ರಮ
Last Updated 29 ಡಿಸೆಂಬರ್ 2025, 18:49 IST
ಸೈಬರ್ ವಂಚನೆ: ವಿದ್ಯಾರ್ಥಿಗಳಿಗೆ ‘ಜಾಗೃತಿ ಪಾಠ’

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ: ಕೈದಿ ಬಳಿ ಮೊಬೈಲ್ ಪತ್ತೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ಬ್ಯಾರಕ್‌ಗಳಲ್ಲಿ ಭಾನುವಾರ ನಡೆದ ತಪಾಸಣೆ ವೇಳೆ ಮೊಬೈಲ್ ಪತ್ತೆಯಾಗಿದೆ.
Last Updated 29 ಡಿಸೆಂಬರ್ 2025, 18:42 IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ: ಕೈದಿ ಬಳಿ ಮೊಬೈಲ್ ಪತ್ತೆ

ಸಮ ಸಮಾಜ ನಿರ್ಮಾಣಕ್ಕೆ ವಿಶ್ವಮಾನವ ಬುನಾದಿ: ಹಿ.ಚಿ. ಬೋರಲಿಂಗಯ್ಯ

‘ಯುವ ಸಮೂಹ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಎತ್ತಿಹಿಡಿಯುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಬೇಕು’ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ ಹೇಳಿದರು.
Last Updated 29 ಡಿಸೆಂಬರ್ 2025, 18:41 IST
ಸಮ ಸಮಾಜ ನಿರ್ಮಾಣಕ್ಕೆ ವಿಶ್ವಮಾನವ ಬುನಾದಿ: ಹಿ.ಚಿ. ಬೋರಲಿಂಗಯ್ಯ
ADVERTISEMENT

ಡ್ರಗ್ಸ್ ಜಾಲ: ಇನ್‌ಸ್ಪೆಕ್ಟರ್‌ಗಳ ತಲೆದಂಡ

ಕಾರ್ಖಾನೆಗಳ ಮೇಲೆ ದಾಳಿ ನಡೆಸದೇ ಕರ್ತವ್ಯ ಲೋಪ
Last Updated 29 ಡಿಸೆಂಬರ್ 2025, 18:40 IST
ಡ್ರಗ್ಸ್ ಜಾಲ: ಇನ್‌ಸ್ಪೆಕ್ಟರ್‌ಗಳ ತಲೆದಂಡ

ಸಿಲಿಂಡರ್ ಸ್ಫೋಟ: ಯುವಕ ಸಾವು

ಪೇಯಿಂಗ್ ಗೆಸ್ಟ್‌ವೊಂದರ (ಪಿ.ಜಿ) ಅಡುಗೆಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ...
Last Updated 29 ಡಿಸೆಂಬರ್ 2025, 18:39 IST
ಸಿಲಿಂಡರ್ ಸ್ಫೋಟ: ಯುವಕ ಸಾವು

ಹಿಂದೂ ಉತ್ತರಾಧಿಕಾರ ಕಾಯ್ದೆ ಗೊಂದಲ: ಪರಾಮರ್ಶೆಗೆ ಹೈಕೋರ್ಟ್ ಸಲಹೆ

Inheritance Rights: ಮೃತನ ವಿಧವಾ ಪತ್ನಿ ಮತ್ತು ತಾಯಿಯ ಹಕ್ಕು ಸಂಬಂಧಿತ ಗೊಂದಲದ ಹಿನ್ನೆಲೆಯಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಯ ತಿದ್ದುಪಡಿ ಕುರಿತಾಗಿ ಪರಾಮರ್ಶೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 29 ಡಿಸೆಂಬರ್ 2025, 18:37 IST
ಹಿಂದೂ ಉತ್ತರಾಧಿಕಾರ ಕಾಯ್ದೆ ಗೊಂದಲ: ಪರಾಮರ್ಶೆಗೆ ಹೈಕೋರ್ಟ್ ಸಲಹೆ
ADVERTISEMENT
ADVERTISEMENT
ADVERTISEMENT