ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಮಿಸಳ್ ಹಾಪ್ಚಾ– ಬೆಂಗೇರಿಯ ಸೌಹಾರ್ದದ ಬೆಳಕು

Last Updated 31 ಮಾರ್ಚ್ 2022, 4:17 IST
ಅಕ್ಷರ ಗಾತ್ರ

ರಾಷ್ಟ್ರಧ್ವಜ ತಯಾರಿಸುವ ಬೆಂಗೇರಿ ಗ್ರಾಮ, ಬಹುತ್ವ ಭಾರತದ ಪ್ರತಿಕೃತಿ ಇದ್ದಂತಿದೆ. ಎಲ್ಲ ಸಮುದಾಯದವರೂ ಒಟ್ಟಾಗಿ, 21 ವರ್ಷಗಳ ನಂತರ ಜಾತ್ರೆ ಹಮ್ಮಿಕೊಂಡಿದ್ದಾರೆ. ಮುಸ್ಲಿಂ ಬಾಂಧವರೂ ಮನೆಗಳಿಗೆ ಸುಣ್ಣಬಣ್ಣ ಮಾಡಿ, ಮಸೀದಿಗೂ ದೀಪಾಲಂಕಾರ ಮಾಡಿ, ಅನ್ನ ಸಂತರ್ಪಣೆಗೆ ಕೊಡುಗೈ ದಾನ ನೀಡಿದ್ದಾರೆ. ಈ ಗ್ರಾಮದಲ್ಲಿ ಸೌಹಾರ್ದ ಎಂಬುದು ಬರಿಯ ಪದವಲ್ಲ, ಬದುಕಿನ ಹದ. ಅದ್ಹೇಗೆ ಈ ವಾರದ ಮಿಸಳ್‌ ಹಾಪ್ಚಾದಲ್ಲಿ..

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT