ಸೋಮವಾರ, 27 ಅಕ್ಟೋಬರ್ 2025
×
ADVERTISEMENT

Government Schemes

ADVERTISEMENT

ಕಾಯಕ ಕಿರಣ ಯೋಜನೆಯಡಿ ಸ್ವ ಉದ್ಯಮಕ್ಕೆ ಸಿಗಲಿದೆ ₹2 ಲಕ್ಷ: ಪಡೆಯುವುದು ಹೇಗೆ?

Government Subsidy: ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಕಾಯಕ ಕಿರಣ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಸ್ವ ಉದ್ಯೋಗಕ್ಕೆ ಅರ್ಥಿಕ ಸಹಾಯ ಮಾಡುವ ಉದ್ದೇಶ ಹೊಂದಿದೆ. ಪ್ರವರ್ಗ 3ಬಿ ಅಡಿಯಲ್ಲಿ ಬರುವ ಕರ್ನಾಟಕ ವೀರಶೈವ ಲಿಂಗಾಯಿತ ಹಾಗೂ ಅದರ ಉಪಜಾತಿಗೆ ಸೇರಿದವರು ಈ ಯೋಜನೆಯ ಲಾಭ ಪಡೆಯಬಹುದು.
Last Updated 25 ಅಕ್ಟೋಬರ್ 2025, 4:48 IST
ಕಾಯಕ ಕಿರಣ ಯೋಜನೆಯಡಿ ಸ್ವ ಉದ್ಯಮಕ್ಕೆ ಸಿಗಲಿದೆ ₹2 ಲಕ್ಷ: ಪಡೆಯುವುದು ಹೇಗೆ?

ಬಾಬು ಜಗಜೀವನ ರಾಂ ವಸತಿ ರಹಿತ ಶೆಡ್‌ ನಿರ್ಮಾಣ ಯೋಜನೆ; ಪಡೆಯುವುದು ಹೇಗೆ?

Government Scheme: ಡಾ. ಬಾಬು ಜಗಜೀವನ್ ರಾಂ ವಸತಿ ರಹಿತ ಶೆಡ್‌ ನಿರ್ಮಾಣ ಯೋಜನೆಯು ಮನೆ ರಹಿತ ಕುಶಲಕರ್ಮಿಗಳಿಗೆ ಶೆಡ್‌ ನಿರ್ಮಾಣಕ್ಕೆ ಸಹಾಯಧನ ನೀಡುವ ಸರ್ಕಾರದ ಯೋಜನೆ. ಅರ್ಜಿ ಸಲ್ಲಿಕೆ, ಅರ್ಹತೆ ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ.
Last Updated 21 ಅಕ್ಟೋಬರ್ 2025, 6:12 IST
ಬಾಬು ಜಗಜೀವನ ರಾಂ ವಸತಿ ರಹಿತ ಶೆಡ್‌ ನಿರ್ಮಾಣ ಯೋಜನೆ; ಪಡೆಯುವುದು ಹೇಗೆ?

ಪಾರಂಪರಿಕ ಕೃಷಿ ವಿಕಾಸ ಯೋಜನೆ: ಲಾಭ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Organic Farming Scheme: ಪಾರಂಪರಿಕ ಕೃಷಿ ವಿಕಾಸ ಯೋಜನೆ ರೈತರ ಜೀವನಮಟ್ಟ ಸುಧಾರಣೆ ಹಾಗೂ ಪರಿಸರ ಸಂರಕ್ಷಣೆ ಉದ್ದೇಶದಿಂದ ಆರಂಭಿಸಲಾಯಿತು. ಸಾವಯವ ಕೃಷಿಗೆ ತರಬೇತಿ, ಪ್ರಮಾಣೀಕರಣ ಮತ್ತು ಮಾರುಕಟ್ಟೆ ಸಂಪರ್ಕ ನೀಡುತ್ತದೆ.
Last Updated 14 ಅಕ್ಟೋಬರ್ 2025, 7:28 IST
ಪಾರಂಪರಿಕ ಕೃಷಿ ವಿಕಾಸ ಯೋಜನೆ: ಲಾಭ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಅಂತ್ಯಸಂಸ್ಕಾರ ಪರಿಹಾರ ಯೋಜನೆ: ಯಾರೆಲ್ಲ ಅರ್ಹರು? ಹೀಗೆ ಅರ್ಜಿ ಸಲ್ಲಿಸಿ

Worker Welfare: ಕರ್ನಾಟಕ ಕಟ್ಟಡ ನಿರ್ಮಾಣ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಅಂತ್ಯಕ್ರಿಯೆ ವೆಚ್ಚ ಹಾಗೂ ಪರಿಹಾರ ಧನ ನೀಡುವ ಅಂತ್ಯಸಂಸ್ಕಾರ ಪರಿಹಾರ ಯೋಜನೆಯನ್ನು ಜಾರಿಗೊಳಿಸಿದೆ.
Last Updated 9 ಅಕ್ಟೋಬರ್ 2025, 12:21 IST
ಅಂತ್ಯಸಂಸ್ಕಾರ ಪರಿಹಾರ ಯೋಜನೆ: ಯಾರೆಲ್ಲ ಅರ್ಹರು? ಹೀಗೆ ಅರ್ಜಿ ಸಲ್ಲಿಸಿ

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Brahmin Development: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಜಾರಿ ಮಾಡಿರುವ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಅಡಿ ₹1 ಲಕ್ಷದಿಂದ ₹2 ಲಕ್ಷದವರೆಗೆ ಸಾಲ ನೀಡಲಾಗುತ್ತಿದ್ದು, ಅಕ್ಟೋಬರ್ 31 ಅರ್ಜಿ ಕೊನೆಯ ದಿನಾಂಕವಾಗಿದೆ.
Last Updated 6 ಅಕ್ಟೋಬರ್ 2025, 9:56 IST
ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಪ್ರಯೋಜನ ಪಡೆಯುವುದು ಹೇಗೆ?

Fishery Subsidy: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯು ಭಾರತ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಮೀನುಗಾರರ ಸುಸ್ಥಿರ ಅಭಿವೃದ್ಧಿಗಾಗಿ ನೀಲಿ ಕ್ರಾಂತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
Last Updated 4 ಅಕ್ಟೋಬರ್ 2025, 11:24 IST
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಪ್ರಯೋಜನ ಪಡೆಯುವುದು ಹೇಗೆ?

ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹಧನ: ಹೀಗೆ ಅರ್ಜಿ ಸಲ್ಲಿಸಿ

Silk Industry Subsidy: ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹಧನ ನೀಡಲು ಯೋಜನೆ ಜಾರಿಗೊಳಿಸಿದೆ. ಅರ್ಹರಿಗೆ ₹2 ಲಕ್ಷದ ಸಾಲದಲ್ಲಿ ಶೇ 50ರಷ್ಟು ಸಹಾಯಧನ ಲಭ್ಯ.
Last Updated 3 ಅಕ್ಟೋಬರ್ 2025, 7:37 IST
ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹಧನ: ಹೀಗೆ ಅರ್ಜಿ ಸಲ್ಲಿಸಿ
ADVERTISEMENT

ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಕಡಿಮೆ ಬೆಲೆಗೆ ಸಿಲಿಂಡರ್‌ ಪಡೆಯುವುದು ಹೇಗೆ?

LPG Cylinder Subsidy: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ 25 ಲಕ್ಷ ಹೊಸ ಸಿಲಿಂಡರ್ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ₹676 ಕೋಟಿಯನ್ನು ಬಿಡುಗಡೆ ಮಾಡಿದೆ. ಫಲಾನುಭವಿಗಳಿಗೆ ಸಿಲಿಂಡರ್, ಸ್ಟೌವ್ ಮತ್ತು ಅನುದಾನ ದೊರೆಯಲಿದೆ.
Last Updated 30 ಸೆಪ್ಟೆಂಬರ್ 2025, 7:39 IST
ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಕಡಿಮೆ ಬೆಲೆಗೆ ಸಿಲಿಂಡರ್‌ ಪಡೆಯುವುದು ಹೇಗೆ?

ಕೋಮುಗಲಭೆಯಲ್ಲಿ ಮನೆ ಕಳೆದುಕೊಂಡ ಅಲ್ಪಸಂಖ್ಯಾತರಿಗೆ ₹5 ಲಕ್ಷ ಪರಿಹಾರ

Minority Welfare: ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು "ಸಾಂತ್ವನ ಯೋಜನೆ"ಯನ್ನು ಪ್ರಾರಂಭಿಸಿದೆ. ನೈಸರ್ಗಿಕ ವಿಕೋಪ ಮತ್ತು ಕೋಮು ಹಿಂಸಾಚಾರದಿಂದ ಮನೆಗಳು ನಾಶವಾದರೆ ನೆರವು ನೀಡಲಾಗುತ್ತದೆ.
Last Updated 30 ಸೆಪ್ಟೆಂಬರ್ 2025, 5:27 IST
ಕೋಮುಗಲಭೆಯಲ್ಲಿ ಮನೆ ಕಳೆದುಕೊಂಡ ಅಲ್ಪಸಂಖ್ಯಾತರಿಗೆ ₹5 ಲಕ್ಷ ಪರಿಹಾರ

ಅ.1ರಿಂದ ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಮಹತ್ವದ ಬದಲಾವಣೆ: OTP ಸೇರಿ ಹಲವು ನವೀಕರಣ

ಭಾರತೀಯ ಅಂಚೆ ಅ.1ರಿಂದ ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. OTP ಆಧಾರಿತ ಸುರಕ್ಷಿತ ವಿತರಣೆ, ಆನ್‌ಲೈನ್ ಪಾವತಿ, ರಿಯಲ್-ಟೈಮ್ ಟ್ರ್ಯಾಕಿಂಗ್ ಹಾಗೂ ಹೊಸ ದರ ವ್ಯವಸ್ಥೆ ಗ್ರಾಹಕರಿಗೆ ಲಭ್ಯ.
Last Updated 27 ಸೆಪ್ಟೆಂಬರ್ 2025, 6:55 IST
ಅ.1ರಿಂದ ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಮಹತ್ವದ ಬದಲಾವಣೆ: OTP ಸೇರಿ ಹಲವು ನವೀಕರಣ
ADVERTISEMENT
ADVERTISEMENT
ADVERTISEMENT