ಕಿಸಾನ್ ವಿಕಾಸ್ ಪತ್ರ ಯೋಜನೆಯಲ್ಲಿ ಸಿಗಲಿದೆ ಹೆಚ್ಚು ಬಡ್ಡಿ: ಹೂಡಿಕೆ ಹೇಗೆ?
Investment Scheme: ಸರ್ಕಾರ ರೈತರಿಗಾಗಿ ರೂಪಿಸಿದ ಯೋಜನೆಗಳಲ್ಲಿ ಕಿಸಾನ್ ವಿಕಾಸ್ ಪತ್ರ (KVP) ಒಂದಾಗಿದೆ. 1988ರಲ್ಲಿ ಈ ಯೋಜನೆಯನ್ನು ಆರಂಭಿಸಲಾಯಿತು. ರೈತರಿಗಾಗಿಯೇ ರೂಪಿಸಲಾಗಿದ್ದ ಈ ಯೋಜನೆಯಲ್ಲಿ ಇಂದು ಎಲ್ಲರೂ ಹೂಡಿಕೆ ಮಾಡಬಹುದು.Last Updated 9 ಸೆಪ್ಟೆಂಬರ್ 2025, 5:12 IST