ಮೊದಲನೇ ಸ್ಥಾನ ಗಳಿಸಿದ ಮರಿಮಲ್ಲಪ್ಪ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಸುಷ್ಮಿತಾ ಎಸ್, ವೈಷ್ಣವಿ ಸಿ. ಅವರಿಗೆ ಲ್ಯಾಪ್ಟಾಪ್, ದ್ವಿತೀಯ ಸ್ಥಾನ ಗಳಿಸಿದ ಮಂಗಳೂರಿನ ಶಾರದಾ ವಿದ್ಯಾಲಯದ ವಿದ್ಯಾರ್ಥಿಗಳಾದ ಪ್ರಜ್ಞಾ ಎನ್.ಹೆಬ್ಬಾರ್, ರಕ್ಷಿತ್ ಕುಮಾರ್ ಜೆ. ಅವರಿಗೆ ಕ್ಯಾಮೆರಾ ಹಾಗೂ ಮೂರನೇ ಸ್ಥಾನ ಗಳಿಸಿದ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿಗಳಾದ ಭರತ್ ಎಚ್.ಎನ್ ಹಾಗೂ ಕಿಶೋರ್ ಭಟ್ ಅವರಿಗೆ ಟ್ಯಾಬ್ ನೀಡಲಾಯಿತು.