ಮಂಗಳವಾರ, 27 ಜನವರಿ 2026
×
ADVERTISEMENT

ಕ್ರೀಡೆ

ADVERTISEMENT

IND vs NZ: ಭಾರತದ ಪ್ರಾಬಲ್ಯ ಮುಂದುವರಿವ ನಿರೀಕ್ಷೆ; ಒತ್ತಡದಲ್ಲಿ ಕಿವೀಸ್‌

India vs New Zealand: ಆತಿಥೇಯ ಭಾರತ ಈಗಾಗಲೇ ಟಿ20 ಸರಣಿ ಕೈವಶ ಮಾಡಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧ ಬುಧವಾರ ನಡೆಯುವ ನಾಲ್ಕನೇ ಪಂದ್ಯದಲ್ಲೂ ಇದೇ ರೀತಿಯ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದೆ.
Last Updated 27 ಜನವರಿ 2026, 14:08 IST
IND vs NZ: ಭಾರತದ ಪ್ರಾಬಲ್ಯ ಮುಂದುವರಿವ ನಿರೀಕ್ಷೆ; ಒತ್ತಡದಲ್ಲಿ ಕಿವೀಸ್‌

ಒಂದು ಉತ್ತಮ ಇನ್ನಿಂಗ್ಸ್ ಬರಬೇಕಷ್ಟೇ:ಸ್ಯಾಮ್ಸನ್ ಪರ ಬ್ಯಾಟ್ ಬೀಸಿದ ಬೌಲಿಂಗ್ ಕೋಚ್

India Bowling Coach: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಬ್ಯಾಟರ್ ಸಂಜು ಸ್ಯಾಮ್ಸನ್ ಪರ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಅವರು ಬ್ಯಾಟ್ ಬೀಸಿದ್ದಾರೆ. ಸಂಜು ಸ್ಯಾಮ್ಸನ್ ಅವರು ಉತ್ತಮ ಬ್ಯಾಟರ್ ಎಂದು ಹೇಳಿದ್ದಾರೆ.
Last Updated 27 ಜನವರಿ 2026, 13:49 IST
ಒಂದು ಉತ್ತಮ ಇನ್ನಿಂಗ್ಸ್ ಬರಬೇಕಷ್ಟೇ:ಸ್ಯಾಮ್ಸನ್ ಪರ ಬ್ಯಾಟ್ ಬೀಸಿದ ಬೌಲಿಂಗ್ ಕೋಚ್

ಯುವ ವಿಶ್ವಕಪ್‌ನಲ್ಲಿ ಭಾರತದ ಪರ ಭರ್ಜರಿ ಶತಕ ಗಳಿಸಿದ ಆರ್‌ಸಿಬಿ ಆಟಗಾರ

U19 World Cup: 19 ವರ್ಷದೊಳಗಿವರ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಮಂಗಳವಾರ) ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ಆಟಗಾರ ವಿಹಾನ್ ಮಲ್ಹೋತ್ರಾ ಭರ್ಜರಿ ಶತಕದ ಸಾಧನೆ ಮಾಡಿದ್ದಾರೆ.
Last Updated 27 ಜನವರಿ 2026, 13:12 IST
ಯುವ ವಿಶ್ವಕಪ್‌ನಲ್ಲಿ ಭಾರತದ ಪರ ಭರ್ಜರಿ ಶತಕ ಗಳಿಸಿದ ಆರ್‌ಸಿಬಿ ಆಟಗಾರ

ವಿಶ್ವ ಲೆಜೆಂಡ್ಸ್ ಪ್ರೊ ಟಿ–20 ಲೀಗ್‌; ದೆಹಲಿ ವಾರಿಯರ್ಸ್‌ಗೆ ಭರ್ಜರಿ ಜಯ

ದೆಹಲಿ ವಾರಿಯರ್ಸ್‌ ತಂಡವು ವಿಶ್ವ ಲೆಜೆಂಡ್ಸ್ ಪ್ರೊ ಟಿ–20 ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ದುಬೈ ರಾಯಲ್ಸ್ ವಿರುದ್ಧ 9 ವಿಕೆಟ್‌ಗಳ ಜಯ ಗಳಿಸಿದೆ.
Last Updated 27 ಜನವರಿ 2026, 11:12 IST
ವಿಶ್ವ ಲೆಜೆಂಡ್ಸ್ ಪ್ರೊ ಟಿ–20 ಲೀಗ್‌; ದೆಹಲಿ ವಾರಿಯರ್ಸ್‌ಗೆ ಭರ್ಜರಿ ಜಯ

ನಾಯಕತ್ವ ಕಳೆದುಕೊಂಡ ಮಯಂಕ್ ಅಗರವಾಲ್‌: ರಾಜ್ಯ ತಂಡಕ್ಕೆ ದೇವದತ್ತ ನಾಯಕ

Team Leadership Change: ಕರ್ನಾಟಕ ಕ್ರಿಕೆಟ್ ತಂಡದಲ್ಲಿ ಮಯಂಕ್ ಅಗರವಾಲ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ದೇವದತ್ತ ಪಡಿಕ್ಕಲ್ ಅವರನ್ನು ನೇಮಿಸಲಾಗಿದೆ. ತಂಡದಲ್ಲಿ ಕೆ.ಎಲ್. ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ಇದ್ದಾರೆ.
Last Updated 27 ಜನವರಿ 2026, 0:57 IST
ನಾಯಕತ್ವ ಕಳೆದುಕೊಂಡ ಮಯಂಕ್ ಅಗರವಾಲ್‌: ರಾಜ್ಯ ತಂಡಕ್ಕೆ ದೇವದತ್ತ ನಾಯಕ

₹2.92 ಕೋಟಿಗೆ ಡಾನ್‌ ಬ್ರಾಡ್ಮನ್‌ ಕ್ಯಾಪ್‌ ಹರಾಜು

don bradman: ಆಸ್ಟ್ರೇಲಿಯಾದ ದಂತಕಥೆ ಡಾನ್ ಬ್ರಾಡ್ಮನ್ ಅವರು 1947-48ರಲ್ಲಿ ಭಾರತ ವಿರುದ್ಧ ಧರಿಸಿದ್ದ ಬ್ಯಾಗಿ ಗ್ರೀನ್ ಕ್ಯಾಪ್ ಅನ್ನು ಸೋಮವಾರ ಹರಾಜು ಮಾಡಲಾಯಿತು ಎಂದು ತಿಳಿಸಲಾಗಿದೆ.
Last Updated 26 ಜನವರಿ 2026, 20:16 IST
₹2.92 ಕೋಟಿಗೆ ಡಾನ್‌ ಬ್ರಾಡ್ಮನ್‌ ಕ್ಯಾಪ್‌ ಹರಾಜು

ಗಾಲ್ಫ್‌: ನೀರಜ್‌ ಶೆಟ್ಟಿ, ಕ್ರಿಶಾ ಚಾಂಪಿಯನ್‌

Golf Winners: ಬೆಂಗಳೂರು ಗಾಲ್ಫ್ ಕ್ಲಬ್‌ನಲ್ಲಿ ನಡೆದ ರಿಪಬ್ಲಿಕ್ ಡೇ ಕಪ್ ಟೂರ್ನಿಯಲ್ಲಿ ನೀರಜ್ ಶೆಟ್ಟಿ ಪುರುಷರ ವಿಭಾಗದಲ್ಲಿ ಮತ್ತು ಕ್ರಿಶಾ ನಿಚಾನಿ ಮಹಿಳೆಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದರು.
Last Updated 26 ಜನವರಿ 2026, 20:12 IST
ಗಾಲ್ಫ್‌: ನೀರಜ್‌ ಶೆಟ್ಟಿ, ಕ್ರಿಶಾ ಚಾಂಪಿಯನ್‌
ADVERTISEMENT

ಚೆಸ್ ಟೂರ್ನಿ: ಗೋವಾದ ಮಂದಾರ್‌‌ಗೆ ಪ್ರಶಸ್ತಿ

Chess Victory: ಅಖಿಲ ಭಾರತ ಮುಕ್ತ ಫಿಡೆ ರೇಟೆಡ್ ಚೆಸ್ ಟೂರ್ನಿಯಲ್ಲಿ ಗೋವಾ ಆಟಗಾರ ಮಂದಾರ್‌ ಪ್ರದೀಪ್ ಲಾಡ್ ರ‍್ಯಾಪಿಡ್ ಮತ್ತು ಬ್ಲಿಟ್ಝ್ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.
Last Updated 26 ಜನವರಿ 2026, 19:28 IST
ಚೆಸ್ ಟೂರ್ನಿ: ಗೋವಾದ ಮಂದಾರ್‌‌ಗೆ ಪ್ರಶಸ್ತಿ

ಆಸ್ಟ್ರೇಲಿಯಾ ಓಪನ್‌: ಕ್ವಾರ್ಟರ್‌ ಫೈನಲ್‌ಗೆ ಸಿನ್ನರ್‌ ಲಗ್ಗೆ

Tennis Update: ಆಸ್ಟ್ರೇಲಿಯಾ ಓಪನ್‌ನಲ್ಲಿ ಯಾನಿಕ್‌ ಸಿನ್ನರ್‌ ನೇರ ಸೆಟ್‌ಗಳ ಜಯದೊಂದಿಗೆ ಕ್ವಾರ್ಟರ್‌ ಫೈನಲ್ ತಲುಪಿದರೆ, ಮಹಿಳಾ ಚಾಂಪಿಯನ್‌ ಮ್ಯಾಡಿಸನ್‌ ಕೀಸ್‌ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.
Last Updated 26 ಜನವರಿ 2026, 19:25 IST
ಆಸ್ಟ್ರೇಲಿಯಾ ಓಪನ್‌: ಕ್ವಾರ್ಟರ್‌ ಫೈನಲ್‌ಗೆ ಸಿನ್ನರ್‌ ಲಗ್ಗೆ

WPL: ಆರ್‌ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 15 ರನ್‌ಗಳ ಜಯ

RCB vs MI: ನ್ಯಾಟ್ ಸಿವರ್-ಬ್ರಂಟ್ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 15 ರನ್‌ಗಳ ಗೆಲುವು ಸಾಧಿಸಿದೆ.
Last Updated 26 ಜನವರಿ 2026, 18:04 IST
WPL: ಆರ್‌ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 15 ರನ್‌ಗಳ ಜಯ
ADVERTISEMENT
ADVERTISEMENT
ADVERTISEMENT