ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ | ಗುರುವಾರ, 26 ಫೆಬ್ರುವರಿ ‌2026

Prajavani Cartoons: ಚಿನಕುರುಳಿ | ಗುರುವಾರ, 26 ಫೆಬ್ರುವರಿ ‌2026
Last Updated 25 ಫೆಬ್ರುವರಿ 2026, 23:30 IST
ಚಿನಕುರುಳಿ | ಗುರುವಾರ, 26 ಫೆಬ್ರುವರಿ ‌2026

ಗುಂಡಣ್ಣ: ಗುರುವಾರ, 26 ಫೆಬ್ರುವರಿ ‌2026

ಗುಂಡಣ್ಣ: ಗುರುವಾರ, 26 ಫೆಬ್ರುವರಿ ‌2026
Last Updated 26 ಫೆಬ್ರುವರಿ 2026, 4:30 IST
ಗುಂಡಣ್ಣ: ಗುರುವಾರ, 26 ಫೆಬ್ರುವರಿ ‌2026

ಚುರುಮುರಿ: ಮೊಸಳೆ ಕಣ್ಣೀರು!

Karnataka Politics: ‘ಸರ್ಕಾರಿ ಜಾಬ್‌ಗಾಗಿ ನಮ್ಮ ಯೂಥ್ಸ್ ಹೀಗೆ ಬೀದೀಲಿ ಪ್ರತಿಭಟಿಸೋದು ನೋಡಿದರೆ ಕರುಳು ಚುರ್ ಅನ್ನುತ್ತೆ...’ ಎಂದು ಕಣ್ಣೀರು ಒರೆಸಿಕೊಳ್ಳುತ್ತ ಹೇಳಿದ ಕಮಲ ಪಕ್ಷದ ಮುಖಂಡ ಮುದ್ದಣ್ಣ. ‘ಕ್ಯಾಮೆರಾ ಆಫ್ ಮಾಡಿದ ಮೇಲೂ ಆ್ಯಕ್ಟ್ ಮಾಡೋದು ನಿಲ್ಲಿಸ್ತಿಲ್ವಲ್ಲಯ್ಯ’
Last Updated 25 ಫೆಬ್ರುವರಿ 2026, 23:30 IST
ಚುರುಮುರಿ: ಮೊಸಳೆ ಕಣ್ಣೀರು!

ಮುಂದಿನ ವರ್ಷ ಡಿಸೆಂಬರ್ ವೇಳೆಗೆ ದಾವಣಗೆರೆ-ತುಮಕೂರು ರೈಲುಮಾರ್ಗ ಪೂರ್ಣ; ಸೋಮಣ್ಣ

Railway Project Update: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲುಮಾರ್ಗ 2027ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ ಎಂದು ವಿ.ಸೋಮಣ್ಣ ತಿಳಿಸಿದ್ದಾರೆ. ಕಾಮಗಾರಿ ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
Last Updated 26 ಫೆಬ್ರುವರಿ 2026, 9:47 IST
ಮುಂದಿನ ವರ್ಷ ಡಿಸೆಂಬರ್ ವೇಳೆಗೆ ದಾವಣಗೆರೆ-ತುಮಕೂರು ರೈಲುಮಾರ್ಗ ಪೂರ್ಣ; ಸೋಮಣ್ಣ

ಜಿಂಬಾಂಬ್ವೆ ವಿರುದ್ಧದ ಪಂದ್ಯಕ್ಕೂ ಮೊದಲೇ ತಿಳಿಯುತ್ತೆ ಭಾರತದ ಸೆಮಿಫೈನಲ್ ಅವಕಾಶ‌

T Twenty World Cup: ವೆಸ್ಟ್ ಇಂಡೀಸ್–ದಕ್ಷಿಣ ಆಫ್ರಿಕಾ ಸೂಪರ್ ಎಂಟು ಪಂದ್ಯದ ಫಲಿತಾಂಶದಿಂದ ಭಾರತ ತಂಡದ ಸೆಮಿಫೈನಲ್ ಹಾದಿ ನಿರ್ಧಾರವಾಗಲಿದೆ. ಮುಂದಿನ ಪಂದ್ಯಗಳಲ್ಲಿ ಗೆಲುವು ಅತ್ಯಗತ್ಯವಾಗಿದೆ.
Last Updated 26 ಫೆಬ್ರುವರಿ 2026, 10:20 IST
ಜಿಂಬಾಂಬ್ವೆ ವಿರುದ್ಧದ ಪಂದ್ಯಕ್ಕೂ ಮೊದಲೇ ತಿಳಿಯುತ್ತೆ ಭಾರತದ ಸೆಮಿಫೈನಲ್ ಅವಕಾಶ‌

2027ಕ್ಕೆ ದಾವಣಗೆರೆ– ಚಿತ್ರದುರ್ಗ– ತುಮಕೂರು ನೇರ ರೈಲು ಮಾರ್ಗ ಪೂರ್ಣ: ವಿ.ಸೋಮಣ್ಣ

V Somanna Railway Visit: ದಾವಣಗೆರೆ-ಚಿತ್ರದುರ್ಗ-ತುಮಕೂರು ನಡುವೆ ನಿರ್ಮಾಣ ಆಗುತ್ತಿರುವ ನೇರ ರೈಲು ಮಾರ್ಗವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಪರಿಶೀಲನೆ ನಡೆಸಿದರು. ವಿಶೇಷ ರೈಲಿನಲ್ಲಿ ಬೆಂಗಳೂರಿನಂದ ದಾವಣಗೆರೆಗೆ ಬಂದು ತೋಳಹುಣಸೆ ನಿಲ್ದಾಣದಿಂದ ಕಾರ್ಯ ಆರಂಭಿಸಿದರು.
Last Updated 26 ಫೆಬ್ರುವರಿ 2026, 6:40 IST
2027ಕ್ಕೆ ದಾವಣಗೆರೆ– ಚಿತ್ರದುರ್ಗ– ತುಮಕೂರು ನೇರ ರೈಲು ಮಾರ್ಗ ಪೂರ್ಣ: ವಿ.ಸೋಮಣ್ಣ

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಪಠ್ಯಪುಸ್ತಕ ನಿಷೇಧಿಸಿ ‘ಸುಪ್ರೀಂ‘ ಆದೇಶ

NCERT Book Row: ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯ ಹೊಂದಿದ್ದ 8ನೇ ತರಗತಿ ಎನ್‌ಸಿಇಆರ್‌ಟಿ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿ ಮುದ್ರಿತ ಹಾಗೂ ಡಿಜಿಟಲ್ ಪ್ರತಿಗಳನ್ನು ಜಪ್ತಿ ಮಾಡಲು ಆದೇಶಿಸಿದೆ.
Last Updated 26 ಫೆಬ್ರುವರಿ 2026, 14:00 IST
ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಪಠ್ಯಪುಸ್ತಕ ನಿಷೇಧಿಸಿ ‘ಸುಪ್ರೀಂ‘ ಆದೇಶ
ADVERTISEMENT

ಬಾಲಕಿ ಜೊತೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ

Mallikarjuna Mutya: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಏಳು ವರ್ಷದ ಬಾಲಕಿಯ ಜೊತೆ ಅನುಚಿತ ವರ್ತನೆ ಮಾಡಿದ ಆರೋಪದಡಿ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
Last Updated 26 ಫೆಬ್ರುವರಿ 2026, 8:14 IST
ಬಾಲಕಿ ಜೊತೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ

Rashmika Mandanna Marriage: ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‌ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಫೆ.26) ಉದಯಪುದಲ್ಲಿ ಈ ಜನಪ್ರಿಯ ಜೋಡಿಯು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇತ್ತೀಚೆಗೆ ಈ ಇಬ್ಬರೂ ವಿವಾಹದ ಕುರಿತು
Last Updated 26 ಫೆಬ್ರುವರಿ 2026, 16:04 IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ

Photos: ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ವಿರೋಶ್’

VIROSH Wedding: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Last Updated 26 ಫೆಬ್ರುವರಿ 2026, 13:57 IST
Photos: ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ವಿರೋಶ್’
err
ADVERTISEMENT
ADVERTISEMENT
ADVERTISEMENT