ಬುಧವಾರ, 19 ನವೆಂಬರ್ 2025
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025

Chinakuruli Cartoon: ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025
Last Updated 18 ನವೆಂಬರ್ 2025, 0:21 IST
ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025

Gold Price Drop |ಚಿನ್ನದ ದರ ₹3,900, ಬೆಳ್ಳಿ ₹7,800 ಇಳಿಕೆ

Silver Price Fall: ದೆಹಲಿ ಚಿನಿವಾರ ಪೇಟೆಯಲ್ಲಿ ಮಂಗಳವಾರದ ವಹಿವಾಟಿನಲ್ಲಿ ಚಿನ್ನದ ದರ ₹3,900 ಹಾಗೂ ಬೆಳ್ಳಿಯ ದರ ಕೆ.ಜಿಗೆ ₹7,800 ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯ ಧೋರಣೆಯಿಂದಾಗಿ ದೇಶೀಯ ಮೌಲ್ಯ ಕೂಡ ಕುಸಿದಿದೆ.
Last Updated 18 ನವೆಂಬರ್ 2025, 13:22 IST
Gold Price Drop |ಚಿನ್ನದ ದರ ₹3,900, ಬೆಳ್ಳಿ ₹7,800 ಇಳಿಕೆ

60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ

Wildlife Rescue: ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯ ಪಯನಿಯರ್ ಜೆನ್ಕೋ ವಿದ್ಯುತ್ ಉತ್ಪಾದನಾ ಕೇಂದ್ರದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮೇಲೆ ತರಲಾಯಿತು
Last Updated 18 ನವೆಂಬರ್ 2025, 13:23 IST
60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ

ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೊಸೆಕ್ಸ್‌ ಬೆಳೀತದೆ: ಪುರುಷೋತ್ತಮ ಬಿಳಿಮಲೆ

Yakshagana: ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ನಡೆದ ಕೃತಿವಿಮೋಚನ ಕಾರ್ಯಕ್ರಮದಲ್ಲಿ ಪ್ರೊ. ಪುರುಷೋತ್ತಮ ಬಿಳಿಮಲೆ ಕನ್ನಡ ಸಾಹಿತ್ಯದ ಮಹತ್ವದ ಬಗ್ಗೆ ಮಾತನಾಡಿದರು ಮತ್ತು ಹೊಸ ಕೃತಿಗಳ ಅರ್ಥವಂತಿಕೆಯನ್ನು ವಿವರಿಸಿದರು.
Last Updated 18 ನವೆಂಬರ್ 2025, 16:50 IST
ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೊಸೆಕ್ಸ್‌ ಬೆಳೀತದೆ: ಪುರುಷೋತ್ತಮ ಬಿಳಿಮಲೆ

ಕೈ, ಕಾಲಿಗೆ ಕಪ್ಪು ದಾರ ಕಟ್ಟುವುದು: ಇದರಿಂದ ಸಿಗುವ ಪ್ರಯೋಜನಗಳೇನು?

Astrology Remedies: ಅನೇಕರಯ ತಮ್ಮ ಕಾಲುಗಳಿಗೆ ಕಪ್ಪು ದಾರ ಕಟ್ಟುತ್ತಾರೆ. ಅದರಲ್ಲಿಯೂ ಮಕ್ಕಳ ಕೈ, ಕುತ್ತಿಗೆ ಹಾಗೂ ಸೊಂಟಕ್ಕೆ ಕಪ್ಪು ದಾರ ಕಟ್ಟಲಾಗುತ್ತದೆ. ಇದನ್ನು ಕಟ್ಟುವುದಕ್ಕೆ ಕಾರಣವೇನು? ಇದರಿಂದಾಗುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
Last Updated 17 ನವೆಂಬರ್ 2025, 5:43 IST
ಕೈ, ಕಾಲಿಗೆ ಕಪ್ಪು ದಾರ ಕಟ್ಟುವುದು: ಇದರಿಂದ ಸಿಗುವ ಪ್ರಯೋಜನಗಳೇನು?

ಚುರುಮುರಿ: ವೈಟ್‌ಕಾಲರ್ ಕಿತಾಪತಿ

Satire: ವತ್ತಾರೆ ಪಾರ್ಕಲ್ಲಿ ವಾಕಿಂಗ್ ಮಾಡ್ತಿದ್ದೆ. ಯಾರೋ ಹಿಂದ್ಲಿಂದ ಕರೆದಂಗಾತು, ‘ಹಲೋ, ರೀ ಸ್ವಾಮಿ. ನಿಮ್ಮನ್ನೇ ಕನ್ರೀ ಕರೀತಿರದು’ ಅಂದ್ರು. ತಿರುಗಿ ನೋಡಿದರೆ, ಯಾರೋ ಸಿಲ್ಕ್ ಪಂಚೆ ಉಟ್ಟುಕಂದು, ಕತ್ತಿಗೆ ಗಮಗುಡೋ ಹೂವಿನ ಹಾರ, ತಂಬೂರಿ ಅಡ್ಡಡ್ಡ ನ್ಯಾತಾಕ್ಕ್ಯಂದಿದ್ರು.
Last Updated 18 ನವೆಂಬರ್ 2025, 0:09 IST
ಚುರುಮುರಿ: ವೈಟ್‌ಕಾಲರ್ ಕಿತಾಪತಿ

ಬೊಮ್ಮನಹಳ್ಳಿ: ಮುದ್ದೆ ಮೆದ್ದು ಸ್ಪರ್ಧೆ ಗೆದ್ದ ಅಕ್ಕ, ತಮ್ಮ

Ragi Mudde Eating Contest: ನಾಟಿಕೋಳಿ ಸಾರು, ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಅಕ್ಕ 10 ಮುದ್ದೆ, ತಮ್ಮ 12 ಮುದ್ದೆ ಉಂಡು ಪ್ರಥಮ ಸ್ಥಾನ ಗಳಿಸಿದರು.
Last Updated 17 ನವೆಂಬರ್ 2025, 23:58 IST
ಬೊಮ್ಮನಹಳ್ಳಿ: ಮುದ್ದೆ ಮೆದ್ದು ಸ್ಪರ್ಧೆ ಗೆದ್ದ ಅಕ್ಕ, ತಮ್ಮ
ADVERTISEMENT

ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಮಯ ಬದಲಾವಣೆ? ಜಗದೀಶ ಶೆಟ್ಟರ್ ಸೂಚನೆ

ನೈರುತ್ಯ ರೈಲ್ವೆ ವಲಯದ ಮಹಾ ಪ್ರಬಂಧಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸೋಮವಾರ ಚರ್ಚಿಸಿ, ತಮ್ಮ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಕಾಮಗಾರಿಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.
Last Updated 18 ನವೆಂಬರ್ 2025, 2:25 IST
ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಮಯ ಬದಲಾವಣೆ? ಜಗದೀಶ ಶೆಟ್ಟರ್ ಸೂಚನೆ

ನನ್ನ ವೈಯಕ್ತಿಕ ವಿಷಯ ಈಗ ಸಾರ್ವಜನಿಕವಾಗಿದೆ: ಪೋಸ್ಟ್ ಹಂಚಿಕೊಂಡ ನಟಿ ಕೃಷಿ ತಾಪಂಡ

ಚಂದನವನದ ನಟಿ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಕೃಷಿ ತಾಪಂಡ, ನಿರ್ಮಾಪಕರೊಬ್ಬರ ವಿರುದ್ಧ ಕಿರುಕುಳ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪದಡಿ ದೂರು ದಾಖಲಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ನಡುವೆಯೇ, ನಟಿ ಇನ್‌ಸ್ಟಾಗ್ರಾಂ ಸ್ಟೋರಿಯೊಂದನ್ನು ಹಂಚಿಕೊಂಡಿದ್ದಾರೆ.
Last Updated 17 ನವೆಂಬರ್ 2025, 6:17 IST
ನನ್ನ ವೈಯಕ್ತಿಕ ವಿಷಯ ಈಗ ಸಾರ್ವಜನಿಕವಾಗಿದೆ: ಪೋಸ್ಟ್ ಹಂಚಿಕೊಂಡ ನಟಿ ಕೃಷಿ ತಾಪಂಡ

Cloudflare Outage: ಚಾಟ್‌ಜಿಪಿಟಿ ಸಹಿತ ಜಾಗತಿಕವಾಗಿ ಇಂಟರ್‌ನೆಟ್ ಸೇವೆ ಸ್ಥಗಿತ

Internet Disruption: ಜಾಗತಿಕವಾಗಿ ಇಂದು (ಮಂಗಳವಾರ) ಡಿಜಿಟಲ್ ವೇದಿಕೆಗಳ ಇಂಟೆರ್‌ನೆಟ್ ಸೇವೆಯಲ್ಲಿ ಭಾರಿ ವ್ಯತಯ ಉಂಟಾಗಿದೆ.
Last Updated 18 ನವೆಂಬರ್ 2025, 15:48 IST
Cloudflare Outage: ಚಾಟ್‌ಜಿಪಿಟಿ ಸಹಿತ ಜಾಗತಿಕವಾಗಿ ಇಂಟರ್‌ನೆಟ್ ಸೇವೆ ಸ್ಥಗಿತ
ADVERTISEMENT
ADVERTISEMENT
ADVERTISEMENT