ಸೋಮವಾರ, 8 ಡಿಸೆಂಬರ್ 2025
×
ADVERTISEMENT

ಕ್ರಿಕೆಟ್

ADVERTISEMENT

ಸೈಯದ್‌ ಮುಷ್ತಾಕ್‌ ಅಲಿ ಟಿ20: ಕರ್ನಾಟಕಕ್ಕೆ ತ್ರಿಪುರ ಆಘಾತ

ಸೋಲಿನೊಂದಿಗೆ ಅಭಿಯಾನ ಮುಗಿಸಿದ ಮಯಂಕ್‌ ಪಡೆ
Last Updated 8 ಡಿಸೆಂಬರ್ 2025, 14:12 IST
ಸೈಯದ್‌ ಮುಷ್ತಾಕ್‌ ಅಲಿ ಟಿ20: ಕರ್ನಾಟಕಕ್ಕೆ ತ್ರಿಪುರ ಆಘಾತ

ಭಾರತೀಯರು ಹೆಚ್ಚು ಸರ್ಚ್ ಮಾಡಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಕೊಹ್ಲಿಗಿಲ್ಲ ಸ್ಥಾನ!

Most Searched Athletes India: 2025ರಲ್ಲಿ ಭಾರತೀಯರು ಗೂಗಲ್‌ನಲ್ಲಿ ಹೆಚ್ಚಾಗಿ ಹುಡುಕಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಮೊದಲ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿಗೆ ಸ್ಥಾನವೇ ಸಿಗಲಿಲ್ಲ
Last Updated 8 ಡಿಸೆಂಬರ್ 2025, 13:38 IST
ಭಾರತೀಯರು ಹೆಚ್ಚು ಸರ್ಚ್ ಮಾಡಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಕೊಹ್ಲಿಗಿಲ್ಲ ಸ್ಥಾನ!

ನಿಧಾನಗತಿಯ ಓವರ್‌: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡಕ್ಕೆ ದಂಡ

India vs South Africa: ದುಬೈ: ದಕ್ಷಿಣ ಆಫ್ರಿಕಾ ವಿರುದ್ಧ ರಾಯಪುರದಲ್ಲಿ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ನಿಯಮಿತ ಅವಧಿಯೊಳಗೆ ಕಡಿಮೆ ಓವರುಗಳನ್ನು ಮಾಡಿದ್ದಕ್ಕೆ ಭಾರತ ತಂಡಕ್ಕೆ ಸೋಮವಾರ ಪಂದ್ಯ ಸಂಭಾವನೆಯ ಶೇ 10ರಷ್ಟನ್ನು ದಂಡವಾಗಿ ವಿಧಿಸಲಾಗಿದೆ.
Last Updated 8 ಡಿಸೆಂಬರ್ 2025, 13:16 IST
ನಿಧಾನಗತಿಯ ಓವರ್‌: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡಕ್ಕೆ ದಂಡ

ಪಾಕಿಸ್ತಾನದಲ್ಲಿ ಹೆಚ್ಚು ಜನ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದು ಭಾರತದ ಆಟಗಾರನಿಗಾಗಿ!

Abhishek Sharma Popularity: ಏಷ್ಯಾಕಪ್‌ನಲ್ಲಿ ಪಾಕ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ, ಪಾಕಿಸ್ತಾನದಲ್ಲಿ 2025ರಲ್ಲಿ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಕ್ರೀಡಾಪಟು ಎನಿಸಿದ್ದಾರೆ
Last Updated 8 ಡಿಸೆಂಬರ್ 2025, 13:07 IST
ಪಾಕಿಸ್ತಾನದಲ್ಲಿ ಹೆಚ್ಚು ಜನ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದು ಭಾರತದ ಆಟಗಾರನಿಗಾಗಿ!

ODI Ranking: ರೋಹಿತ್ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರುವರೇ 'ಕಿಂಗ್' ಕೊಹ್ಲಿ?

Virat Kohli Ranking: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, 303 ರನ್ ಗಳಿಸಿ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ ಪಡೆಯುವತ್ತ ಮುನ್ನುಗ್ಗುತ್ತಿದ್ದಾರೆ
Last Updated 8 ಡಿಸೆಂಬರ್ 2025, 11:04 IST
ODI Ranking: ರೋಹಿತ್ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರುವರೇ 'ಕಿಂಗ್' ಕೊಹ್ಲಿ?

ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ: ಎಷ್ಟು ಗಂಟೆಗೆ ಆರಂಭ, ಎಲ್ಲಿ ನೋಡಬಹುದು?

India vs South Africa T20: ಏಕದಿನ ಸರಣಿಯನ್ನು ಭಾರತ 2–1ರಿಂದ ಗೆದ್ದುಕೊಂಡಿರುವ ಭಾರತ. ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದ ಟಿ20 ತಂಡ ನಾಳೆ (ಮಂಗಳವಾರ) ಯಿಂದ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ.
Last Updated 8 ಡಿಸೆಂಬರ್ 2025, 9:44 IST
ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ: ಎಷ್ಟು ಗಂಟೆಗೆ ಆರಂಭ, ಎಲ್ಲಿ ನೋಡಬಹುದು?

ಕೆಎಸ್‌ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ

KSCA Elections: ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಭಾನುವಾರ ನಡೆದ ಚುನಾವಣೆಯಲ್ಲಿ ಒಟ್ಟು 1307 ಮತ ಚಲಾವಣೆಯಾಯಿತು.
Last Updated 7 ಡಿಸೆಂಬರ್ 2025, 22:10 IST
ಕೆಎಸ್‌ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ
ADVERTISEMENT

ವಿಜಯ್ ಮರ್ಚೆಂಟ್‌ ಟ್ರೋಫಿ: ಗೌರವ ಹಂಚಿಕೊಂಡ ಕರ್ನಾಟಕ, ಮಧ್ಯಪ್ರದೇಶ

Vijay Merchant Trophy: ಮಧ್ಯಪ್ರದೇಶ ತಂಡವು ಇಲ್ಲಿನ ಶಹೀದ್ ವೀರನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಭಾನುವಾರ ಆರಂಭವಾದ ವಿಜಯ್ ಮರ್ಚೆಂಟ್‌ ಟ್ರೋಫಿ
Last Updated 7 ಡಿಸೆಂಬರ್ 2025, 16:12 IST
ವಿಜಯ್ ಮರ್ಚೆಂಟ್‌ ಟ್ರೋಫಿ: ಗೌರವ ಹಂಚಿಕೊಂಡ ಕರ್ನಾಟಕ, ಮಧ್ಯಪ್ರದೇಶ

ಏಕದಿನ ತಂಡದಲ್ಲಿ ರೋ–ಕೊ ಸ್ಥಾನವನ್ನು ಯಾರೂ ಪ್ರಶ್ನಿಸಬಾರದು: ಸಂಜಯ್ ಬಂಗಾರ್

ಏಕದಿನ ಕ್ರಿಕೆಟ್‌ ತಂಡದಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅವರ ಸ್ಥಾನವನ್ನು ಪ್ರಶ್ನೆ ಮಾಡುವುದರ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್‌ ಸಂಜಯ್‌ ಬಂಗಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 7 ಡಿಸೆಂಬರ್ 2025, 14:50 IST
ಏಕದಿನ ತಂಡದಲ್ಲಿ ರೋ–ಕೊ ಸ್ಥಾನವನ್ನು ಯಾರೂ ಪ್ರಶ್ನಿಸಬಾರದು: ಸಂಜಯ್ ಬಂಗಾರ್

RCB ಫ್ಯಾನ್ಸ್‌ಗೆ ಗುಡ್ ನ್ಯೂಸ್: ಬೆಂಗಳೂರಿಂದ IPL ಪಂದ್ಯಗಳ ಸ್ಥಳಾಂತರವಿಲ್ಲ–DKS

Bengaluru Stampede IPL: ‘ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಿಂದ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಪಂದ್ಯಗಳನ್ನು ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Last Updated 7 ಡಿಸೆಂಬರ್ 2025, 14:07 IST
RCB ಫ್ಯಾನ್ಸ್‌ಗೆ ಗುಡ್ ನ್ಯೂಸ್: ಬೆಂಗಳೂರಿಂದ IPL ಪಂದ್ಯಗಳ ಸ್ಥಳಾಂತರವಿಲ್ಲ–DKS
ADVERTISEMENT
ADVERTISEMENT
ADVERTISEMENT