‘ಐಪಿಎಲ್ನಲ್ಲಿ ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ (ಯುಡಿಆರ್ಎಸ್) ಜಾರಿಗೆ ತರುತ್ತಿರುವುದು ಒಳ್ಳೆಯ ನಿರ್ಧಾರ’ ಎಂದು ಹೇಳಿದ ಅವರು ‘ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಕ್ಕಾಗಿ ಭಾರತ ತಂಡದ ಆಯ್ಕೆ ಸೂಕ್ತವಾಗಿರಲಿಲ್ಲ. ಎರಡು ಪಂದ್ಯಗಳಲ್ಲಿ ಅಜಿಂಕ್ಯ ರಹಾನೆಗೆ ಅವಕಾಶ ನೀಡಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು’ ಎಂದರು.