‘ಇಂತಹ ಘಟನೆಯ ಕುರಿತು ನನ್ನ ಜೀವನದಲ್ಲಿ ಮೊದಲ ಬಾರಿ ಕೇಳಿದ್ದೇನೆ. ಈಗ ಇಂತಹ ಘಟನೆ ನಡೆದಿದ್ದರೆ ತಪ್ಪಿತಸ್ಥನಿಗೆ ಜೀವಮಾನ ನಿಷೇಧ ಶಿಕ್ಷೆ ವಿಧಿಸಲಾಗುತ್ತಿತ್ತು. ಈ ಘಟನೆಯನ್ನೂ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥ ಆಟಗಾರನನ್ನು ನಿಷೇಧಿಸಬೇಕು. ಆತನ ಮಾನಸಿಕ ಸ್ಥಿತಿ ಸುಧಾರಣೆಗೆ ಪುನಶ್ಚೇತನ ಶಿಬಿರಕ್ಕೆ ಕಳುಹಿಸಬೇಕು’ ಎಂದು ಶಾಸ್ತ್ರಿ ಹೇಳಿದ್ದಾರೆ.