ಈ ಬಗ್ಗೆ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ರೈಸರ್ಸ್, ‘ಗಾಯದ ಸಮಸ್ಯೆಯಿಂದಾಗಿ ಭುವನೇಶ್ವರ್ ಕುಮಾರ್ ಅವರು #Dream11IPL 2020 ಟೂರ್ನಿಯಿಂದ ಹೊರನಡೆದಿದ್ದಾರೆ. ಅವರು ಬೇಗನೆ ಗುಣಮುಖರಾಗಲಿ ಎಂದು ನಾವು ಹಾರೈಸುತ್ತೇವೆ! ಆವೃತ್ತಿಯ ಉಳಿದ ಪಂದ್ಯಗಳಿಗೆ ಪೃಥ್ವಿ ರಾಜ್ ಯರ್ರಾ ಅವರು ಭುವಿ ಸ್ಥಾನವನ್ನು ತುಂಬಲಿದ್ದಾರೆ’ ಎಂದು ತಿಳಿಸಿದೆ.