ಅರ್ಜುನ್, ಪೃಥ್ವಿ ಅಲ್ಲದೆ, ರಾಷ್ಟ್ರೀಯ ತಂಡದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್, ಆಲ್ರೌಂಡರ್ ಶಿವಂ ದುಬೆ, ಸೂರ್ಯಕುಮಾರ್ ಯಾದವ್, ಆದಿತ್ಯ ತಾರೆ, ಸಿದ್ದೇಶ್ ಲಾಡ್, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಹಾಗೂ ಆರ್ಮಾನ್ ಜಾಫರ್, ಅನುಭವಿ ವೇಗಿ ಧವಳ್ ಕುಲಕರ್ಣಿ ಕೂಡ ಮುಂಬೈ ತಂಡದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.