ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜುನ್ ತೆಂಡೂಲ್ಕರ್‌ಗೆ ನಾಯಿ ಕಚ್ಚಿ ಗಾಯ!

Published 16 ಮೇ 2023, 19:42 IST
Last Updated 16 ಮೇ 2023, 19:42 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಅರ್ಜುನ್‌ ತೆಂಡೂಲ್ಕರ್ ಅವರಿಗೆ  ನಾಯಿಯೊಂದು ಕಚ್ಚಿ ಗಾಯವಾಗಿದೆ.

ಎರಡು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಮಂಗಳವಾರ ಅವರು ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ.

ಲಖನೌ ಸೂಪರ್ ಜೈಂಟ್ಸ್ ತಂಡವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೊ ತುಣುಕೊಂದನ್ನು ಹಾಕಿದೆ.

ಅದರಲ್ಲಿ ಅರ್ಜುನ್ ಮತ್ತು ಲಖನೌ ತಂಡದ ಯುಧವೀರ್ ಸಿಂಗ್ ಅವರ ಮಾತುಕತೆಯಲ್ಲಿ ಈ ವಿಷಯ ಬಹಿರಂಗವಾಗಿದೆ.

’ಆರೋಗ್ಯ ಹೇಗಿದೆ‘ ಎಂದು ಯುಧವೀರ್ ಕೇಳುವ ಪ್ರಶ್ನೆಗೆ, ’ಎರಡು ದಿನಗಳ ಹಿಂದೆ ನಾಯಿ ಕಚ್ಚಿತ್ತು. ಗಾಯ ಈಗ ಗುಣಮುಖವಾಗುತ್ತಿದೆ‘ ಎಂದು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT