<p><strong>ಚಂಡೀಗಢ:</strong> ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನ ವಿರುದ್ಧ ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರು ಪ್ರದರ್ಶನದತ್ತ ಗಮನಹರಿಸಬೇಕು, ಬಾಹ್ಯ ಅಂಶಗಳಿಂದ ವಿಚಲಿತರಾಗಬಾರದು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.</p>.ಭಾರತ-ಪಾಕ್ ಕ್ರಿಕೆಟ್ ಪಂದ್ಯ ರದ್ದು ಕೋರಿ ಅರ್ಜಿ: ತುರ್ತು ವಿಚಾರಣೆಗೆ SC ನಕಾರ.<p>ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ನಂತರ ಭಾರತವು ಆಪರೇಷನ್ ಸಿಂಧೂರ ಪ್ರಾರಂಭಿಸಿದ ನಂತರ ಭಾರತ ಮತ್ತು ಪಾಕಿಸ್ತಾನಗಳು ಮೊದಲ ಬಾರಿಗೆ ದುಬೈನಲ್ಲಿ ಮುಖಾಮುಖಿಯಾಗಲಿವೆ.</p><p>‘ಭಾರತೀಯ ಆಟಗಾರರು ಆಟದ ಮೇಲೆ ಮಾತ್ರ ಗಮನಹರಿಸಬೇಕು. ಅವರ ಬಳಿ ಉತ್ತಮ ತಂಡವಿದೆ, ಅವರು ಗೆಲ್ಲಬೇಕು’ ಎಂದು ಕಪಿಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.ಕ್ರಿಕೆಟ್: ಮೊದಲ ಬಾರಿಗೆ ಟಿ–20 ತ್ರಿಕೋನ ಸರಣಿಗೆ ಪಾಕಿಸ್ತಾನ ಆತಿಥ್ಯ.<p>‘ಸರ್ಕಾರ ತನ್ನ ಕೆಲಸವನ್ನು ಮಾಡುತ್ತದೆ, ಆಟಗಾರರು ತಮ್ಮ ಕೆಲಸವನ್ನು ಮಾಡಬೇಕು’ ಎಂದು ಅವರು ಕಿವಿಮಾತು ಹೇಳಿದ್ದಾರೆ.</p><p>ಇದು ಒಳ್ಳೆಯ ತಂಡ. ಅವರು ನಿನ್ನೆ ಚೆನ್ನಾಗಿ ಆಡಿ ಗೆದ್ದರು. ಅವರು ಟ್ರೋಫಿಯನ್ನೂ ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.</p> .ಭಾರತ–ಪಾಕಿಸ್ತಾನ ಏಷ್ಯಾ ಕಪ್ ಪಂದ್ಯ: ಉದ್ಧವ್ ಠಾಕ್ರೆ ಬಣ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನ ವಿರುದ್ಧ ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರು ಪ್ರದರ್ಶನದತ್ತ ಗಮನಹರಿಸಬೇಕು, ಬಾಹ್ಯ ಅಂಶಗಳಿಂದ ವಿಚಲಿತರಾಗಬಾರದು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.</p>.ಭಾರತ-ಪಾಕ್ ಕ್ರಿಕೆಟ್ ಪಂದ್ಯ ರದ್ದು ಕೋರಿ ಅರ್ಜಿ: ತುರ್ತು ವಿಚಾರಣೆಗೆ SC ನಕಾರ.<p>ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ನಂತರ ಭಾರತವು ಆಪರೇಷನ್ ಸಿಂಧೂರ ಪ್ರಾರಂಭಿಸಿದ ನಂತರ ಭಾರತ ಮತ್ತು ಪಾಕಿಸ್ತಾನಗಳು ಮೊದಲ ಬಾರಿಗೆ ದುಬೈನಲ್ಲಿ ಮುಖಾಮುಖಿಯಾಗಲಿವೆ.</p><p>‘ಭಾರತೀಯ ಆಟಗಾರರು ಆಟದ ಮೇಲೆ ಮಾತ್ರ ಗಮನಹರಿಸಬೇಕು. ಅವರ ಬಳಿ ಉತ್ತಮ ತಂಡವಿದೆ, ಅವರು ಗೆಲ್ಲಬೇಕು’ ಎಂದು ಕಪಿಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.ಕ್ರಿಕೆಟ್: ಮೊದಲ ಬಾರಿಗೆ ಟಿ–20 ತ್ರಿಕೋನ ಸರಣಿಗೆ ಪಾಕಿಸ್ತಾನ ಆತಿಥ್ಯ.<p>‘ಸರ್ಕಾರ ತನ್ನ ಕೆಲಸವನ್ನು ಮಾಡುತ್ತದೆ, ಆಟಗಾರರು ತಮ್ಮ ಕೆಲಸವನ್ನು ಮಾಡಬೇಕು’ ಎಂದು ಅವರು ಕಿವಿಮಾತು ಹೇಳಿದ್ದಾರೆ.</p><p>ಇದು ಒಳ್ಳೆಯ ತಂಡ. ಅವರು ನಿನ್ನೆ ಚೆನ್ನಾಗಿ ಆಡಿ ಗೆದ್ದರು. ಅವರು ಟ್ರೋಫಿಯನ್ನೂ ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.</p> .ಭಾರತ–ಪಾಕಿಸ್ತಾನ ಏಷ್ಯಾ ಕಪ್ ಪಂದ್ಯ: ಉದ್ಧವ್ ಠಾಕ್ರೆ ಬಣ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>