<p><strong>ಪಟಿಯಾಲ</strong>: ಕರ್ನಾಟಕ ತಂಡ ಇಲ್ಲಿ ಸೋಮವಾರ ಆರಂಭಗೊಂಡ ಪಂಜಾಬ್ ಎದುರಿನ ಸಿ.ಕೆ.ನಾಯ್ಡು ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕರ್ನಾಟಕ 20 ಓವರ್ಗಳಲ್ಲಿ 2 ವಿಕೆಟ್ಗಳಿಗೆ 66 ರನ್ ಗಳಿಸಿದ್ದಾಗ ಮಂದ ಬೆಳಕಿನ ಕಾರಣ ದಿನದಾಟವನ್ನು ಮುಕ್ತಾಯಗೊಳಿಸಲಾಯಿತು.</p>.<p>ಸಂಕ್ಷಿಪ್ತ ಸ್ಕೋರು: ಕರ್ನಾಟಕ: 20 ಓವರ್ಗಳಲ್ಲಿ 2ಕ್ಕೆ 66 (ಅಂಕಿತ್ ಉಡುಪ 0, ಶಿವಕುಮಾರ್ ಬಿ.ಯು 28, ಎನ್.ಜಯೇಶ್ ಬ್ಯಾಟಿಂಗ್ 37, ಲವನೀತ್ ಸಿಸೋಡಿಯಾ ಬ್ಯಾಟಿಂಗ್ 1; ಇಕ್ಜೋತ್ ಸಿಂಗ್ 14ಕ್ಕೆ1, ನರ್ವಿಂದರ್ ಭುಲ್ಲರ್ 11ಕ್ಕೆ1). ಪಂಜಾಬ್ ಎದುರಿನ ಪಂದ್ಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟಿಯಾಲ</strong>: ಕರ್ನಾಟಕ ತಂಡ ಇಲ್ಲಿ ಸೋಮವಾರ ಆರಂಭಗೊಂಡ ಪಂಜಾಬ್ ಎದುರಿನ ಸಿ.ಕೆ.ನಾಯ್ಡು ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕರ್ನಾಟಕ 20 ಓವರ್ಗಳಲ್ಲಿ 2 ವಿಕೆಟ್ಗಳಿಗೆ 66 ರನ್ ಗಳಿಸಿದ್ದಾಗ ಮಂದ ಬೆಳಕಿನ ಕಾರಣ ದಿನದಾಟವನ್ನು ಮುಕ್ತಾಯಗೊಳಿಸಲಾಯಿತು.</p>.<p>ಸಂಕ್ಷಿಪ್ತ ಸ್ಕೋರು: ಕರ್ನಾಟಕ: 20 ಓವರ್ಗಳಲ್ಲಿ 2ಕ್ಕೆ 66 (ಅಂಕಿತ್ ಉಡುಪ 0, ಶಿವಕುಮಾರ್ ಬಿ.ಯು 28, ಎನ್.ಜಯೇಶ್ ಬ್ಯಾಟಿಂಗ್ 37, ಲವನೀತ್ ಸಿಸೋಡಿಯಾ ಬ್ಯಾಟಿಂಗ್ 1; ಇಕ್ಜೋತ್ ಸಿಂಗ್ 14ಕ್ಕೆ1, ನರ್ವಿಂದರ್ ಭುಲ್ಲರ್ 11ಕ್ಕೆ1). ಪಂಜಾಬ್ ಎದುರಿನ ಪಂದ್ಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>