ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಕೆ.ನಾಯ್ಡು ಟ್ರೋಫಿ: ಕರ್ನಾಟಕಕ್ಕೆ ಬ್ಯಾಟಿಂಗ್ ವೈಫಲ್ಯ

Last Updated 13 ಜನವರಿ 2020, 19:26 IST
ಅಕ್ಷರ ಗಾತ್ರ

ಪಟಿಯಾಲ: ಕರ್ನಾಟಕ ತಂಡ ಇಲ್ಲಿ ಸೋಮವಾರ ಆರಂಭಗೊಂಡ ಪಂಜಾಬ್ ಎದುರಿನ ಸಿ.ಕೆ.ನಾಯ್ಡು ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕರ್ನಾಟಕ 20 ಓವರ್‌ಗಳಲ್ಲಿ 2 ವಿಕೆಟ್‌ಗಳಿಗೆ 66 ರನ್ ಗಳಿಸಿದ್ದಾಗ ಮಂದ ಬೆಳಕಿನ ಕಾರಣ ದಿನದಾಟವನ್ನು ಮುಕ್ತಾಯಗೊಳಿಸಲಾಯಿತು.

ಸಂಕ್ಷಿಪ್ತ ಸ್ಕೋರು: ಕರ್ನಾಟಕ: 20 ಓವರ್‌ಗಳಲ್ಲಿ 2ಕ್ಕೆ 66 (ಅಂಕಿತ್ ಉಡುಪ 0, ಶಿವಕುಮಾರ್ ಬಿ.ಯು 28, ಎನ್‌.ಜಯೇಶ್‌ ಬ್ಯಾಟಿಂಗ್ 37, ಲವನೀತ್ ಸಿಸೋಡಿಯಾ ಬ್ಯಾಟಿಂಗ್ 1; ಇಕ್‌ಜೋತ್‌ ಸಿಂಗ್ 14ಕ್ಕೆ1, ನರ್ವಿಂದರ್ ಭುಲ್ಲರ್ 11ಕ್ಕೆ1). ಪಂಜಾಬ್ ಎದುರಿನ ಪಂದ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT