‘ಭಾನುವಾರ ಅವರನ್ನು ಎರಡನೇ ಬಾರಿ ಪರೀಕ್ಷೆಗೊಳಪಡಿಸಲಾಗಿದೆ. ಫಲಿತಾಂಶ ಎದುರುನೋಡಲಾಗಿದೆ’ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರ್ದೇಶಕ ಜಲಾಲ್ ಯೂನಸ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಅವರಿಗೆ ವರದಿಯಲ್ಲಿ ಸೋಂಕು ದೃಢಪಟ್ಟರೆ, ಏಕಾಂತವಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ಆದರೆ ಇಂದಿನ ಪಂದ್ಯ ನಿಗದಿಯಂತೆ ನಡೆಯಲಿದೆ’ ಎಂದು ಹೇಳಿದ್ದಾರೆ.