ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿಯಲ್ಲಿ ಸಚಿನ್, ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿ ಇದ್ದಾರೆ. ಆದರೂ ಇವರು ಐಪಿಎಲ್ ಟೂರ್ನಿಯ ಬೇರೆ ಬೇರೆ ತಂಡಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಹಿತಾಸಕ್ತಿ ಸಂಘರ್ಷ ನಿಯಮದ ಉಲ್ಲಂಘನೆಯಾಗಿದ್ದು,ಈ ಕುರಿತು ವಿವರಣೆ ನೀಡುವಂತೆ ಸೂಚಿಸಿ ಒಂಬುಡ್ಸ್ಮನ್ ಡಿ.ಕೆ. ಜೈನ್ ಅವರು ನೋಟಿಸ್ ಜಾರಿ ಮಾಡಿದ್ದರು.