<p><strong>ಬೆಂಗಳೂರು</strong>: ಕರ್ನಾಟಕ ತಂಡವು ಕೂಚ್ ಬಿಹಾರ್ ಟ್ರೋಫಿ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ಬುಧವಾರ ಹಿಮಾಚಲ ಪ್ರದೇಶ ತಂಡವನ್ನು 7 ವಿಕೆಟ್ಗಳಿಂದ ಸುಲಭವಾಗಿ ಮಣಿಸಿತು.</p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 148 ರನ್ ಗುರಿ ಪಡೆದ ರಾಜ್ಯ ತಂಡವು ಅಂತಿಮ ದಿನ 40.1 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.</p>.<p>ಆತಿಥೇಯ ತಂಡವು ಮಂಗಳವಾರ 30 ಓವರ್ಗಳಲ್ಲಿ 3 ವಿಕೆಟ್ಗೆ 98 ರನ್ ಗಳಿಸಿತ್ತು. ನಾಯಕ ಮಣಿಕಂಠ ಶಿವಾನಂದ (ಔಟಾಗದೇ 32; 42ಎ, 4x5) ಹಾಗೂ ಸಿದ್ಧಾರ್ಥ್ ಅಖಿಲ್ (ಔಟಾಗದೇ 32; 54ಎ, 4x3) ಅವರು ಮುರಿಯದ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 64 ರನ್ ಸೇರಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು.</p>.<p>ಸಂಕ್ಷಿಪ್ತ ಸ್ಕೋರು: ಹಿಮಾಚಲ ಪ್ರದೇಶ: 162 ಮತ್ತು 182; ಕರ್ನಾಟಕ: 197 ಮತ್ತು 40.1 ಓವರ್ಗಳಲ್ಲಿ 3 ವಿಕೆಟ್ಗೆ 148 (ಮಣಿಕಂಠ ಶಿವಾನಂದ ಔಟಾಗದೇ 32, ಸಿದ್ಧಾರ್ಥ್ ಅಖಿಲ್ ಔಟಾಗದೇ 32).</p>.<p>ಫಲಿತಾಂಶ: ಕರ್ನಾಟಕ ತಂಡಕ್ಕೆ 7 ವಿಕೆಟ್ಗಳ ಜಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ತಂಡವು ಕೂಚ್ ಬಿಹಾರ್ ಟ್ರೋಫಿ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ಬುಧವಾರ ಹಿಮಾಚಲ ಪ್ರದೇಶ ತಂಡವನ್ನು 7 ವಿಕೆಟ್ಗಳಿಂದ ಸುಲಭವಾಗಿ ಮಣಿಸಿತು.</p>.<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 148 ರನ್ ಗುರಿ ಪಡೆದ ರಾಜ್ಯ ತಂಡವು ಅಂತಿಮ ದಿನ 40.1 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.</p>.<p>ಆತಿಥೇಯ ತಂಡವು ಮಂಗಳವಾರ 30 ಓವರ್ಗಳಲ್ಲಿ 3 ವಿಕೆಟ್ಗೆ 98 ರನ್ ಗಳಿಸಿತ್ತು. ನಾಯಕ ಮಣಿಕಂಠ ಶಿವಾನಂದ (ಔಟಾಗದೇ 32; 42ಎ, 4x5) ಹಾಗೂ ಸಿದ್ಧಾರ್ಥ್ ಅಖಿಲ್ (ಔಟಾಗದೇ 32; 54ಎ, 4x3) ಅವರು ಮುರಿಯದ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 64 ರನ್ ಸೇರಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು.</p>.<p>ಸಂಕ್ಷಿಪ್ತ ಸ್ಕೋರು: ಹಿಮಾಚಲ ಪ್ರದೇಶ: 162 ಮತ್ತು 182; ಕರ್ನಾಟಕ: 197 ಮತ್ತು 40.1 ಓವರ್ಗಳಲ್ಲಿ 3 ವಿಕೆಟ್ಗೆ 148 (ಮಣಿಕಂಠ ಶಿವಾನಂದ ಔಟಾಗದೇ 32, ಸಿದ್ಧಾರ್ಥ್ ಅಖಿಲ್ ಔಟಾಗದೇ 32).</p>.<p>ಫಲಿತಾಂಶ: ಕರ್ನಾಟಕ ತಂಡಕ್ಕೆ 7 ವಿಕೆಟ್ಗಳ ಜಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>