ಇತ್ತಿಚೆಗೆಸ್ಪೋರ್ಟ್ಸ್ಸ್ಟಾರ್ ಏಸಸ್ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಗಂಗೂಲಿ, ‘ಒತ್ತಡದ ನಡುವೆ ಆಡುತ್ತಿದ್ದುದು ಕಠಿಣವಾಗಿತ್ತು. ಯಾಕೆಂದರೆ ಬ್ಯಾಟಿಂಗ್ ಮಾಡುವಾಗ ಇರುತ್ತಿದ್ದುದು ಒಂದೇ ಅವಕಾಶವಾದರಿಂದ ಅದು ಸವಾಲಾಗಿತ್ತು. ಒಂದವೇಳೆ ನಾನೀಗ ಏನಾದರೂ ತಪ್ಪು ಮಾಡಿದರೆ,ಮತ್ತೆ ಅದನ್ನು ತಿದ್ದಿಕೊಳ್ಳಬಹುದು’ ಎಂದು ಹೇಳಿದ್ದಾರೆ.