‘ಕೋವಿಡ್ ತಡೆ ನಿಯಮಗಳನ್ನು ಪಾಲಿಸಲಾಗುವುದು. ಕೊರೊನಾ ಸಾಂಕ್ರಾಮಿಕದಿಂದ ಸಂಕಷ್ಟದಲ್ಲಿರುವ ಜನರ ಜೀವನ ಸಹಜಸ್ಥಿತಿಗೆ ಮರಳಬಹುದು. ಪ್ರೇಕ್ಷಕರು ಕ್ರೀಡಾಂಗಣಕ್ಕೆ ಮರಳಬಹುದು. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯೊಂದಿಗೆ (ಬಿಸಿಸಿಐ) ನಾವು ರಚನಾತ್ಮಕ ಚರ್ಚೆ ನಡೆಸಿದ್ದೇವೆ. ಭಾರತ ತಂಡ ಇಲ್ಲಿಗೆ ಬರಲು ನಮ್ಮ ಸರ್ಕಾರ ಪ್ರಯಾಣ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡುವ ವಿಶ್ವಾಸವಿದೆ‘ ಎಂದು ಹಾಕ್ಲೆ ನುಡಿದರು.