‘ಆಟಗಾರನ ಹೆಸರು ಹರಾಜು ಪಟ್ಟಿಯಲ್ಲಿ ಇದ್ದರೆ ಮಾತ್ರ ಆತನನ್ನು ಬದಲಿ ಆಟಗಾರನ ರೂಪದಲ್ಲಿ ತಂಡಕ್ಕೆ ಸೇರಿಸಿಕೊಳ್ಳಬಹುದು. ಸ್ಮಿತ್ ಹೆಸರು ಹರಾಜು ಪಟ್ಟಿಯಲ್ಲಿಲ್ಲ. ಹೀಗಾಗಿ ಇತರೆ ಫ್ರಾಂಚೈಸ್ಗಳು ಅವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿವೆ. ಆದ್ದರಿಂದ ನಾವು ಸ್ಮಿತ್ಗೆ ಅವಕಾಶ ನಿರಾಕರಿಸಿದ್ದೇವೆ’ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ನಿಜಾಮುದ್ದೀನ್ ಚೌಧರಿ ತಿಳಿಸಿದ್ದಾರೆ.