‘ಈಚೆಗೆ ನಡೆದ ಕೆಎಸ್ಸಿಎ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಆಡಳಿತ ಸಮಿತಿಯು ಸರ್ವಾನುಮತದಿಂದ ಈ ನಿರ್ಧಾರ ಕೈಗೊಂಡಿದೆ. ಬಿಸಿಸಿಐನಲ್ಲಿ ರಾಜ್ಯದ ಪ್ರತಿನಿಧಿಯಾಗಿ ಹೋಗಲಿರುವ ಬ್ರಿಜೇಶ್ ಅವರು ಒಂದೊಮ್ಮೆ ಚುನಾವಣೆ ನಡೆದ ಅಭ್ಯರ್ಥಿಯಾಗಿಯೂ ಸ್ಪರ್ಧಿಸುವರು’ ಎಂದು ಖಜಾಂಚಿ ಮತ್ತು ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.