ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಜುವೇಂದ್ರ ಚಾಹಲ್ ಜಾತಿ ಬಗ್ಗೆ ಹೇಳಿಕೆ: ಯುವರಾಜ್ ಸಿಂಗ್ ವಿರುದ್ಧ ದೂರು ದಾಖಲು

Last Updated 5 ಜೂನ್ 2020, 1:50 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ ಅವರ ಜಾತಿಯ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಆಲ್ರೌಂಡರ್‌ ಯುವರಾಜ್‌ ಸಿಂಗ್‌ ಹರಿಯಾಣದ ಹಿಸ್ಸಾರ್‌ ಜಿಲ್ಲೆಯ ಹನ್ಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವರಾಜ್‌ ಹೇಳಿಕೆ ಕುರಿತು ದಲಿತ ಹಕ್ಕುಗಳ ಕಾರ್ಯಕರ್ತ ಮತ್ತು ವಕೀಲ ರಜತ್‌ ಕಲ್ಸಾನ್‌ ಲಿಖಿತ ದೂರು ನೀಡಿದ್ದು, ಎಫ್‌ಐಆರ್‌ ದಾಲಿಸುವಂತೆ ಒತ್ತಾಯಿಸಿದ್ದಾರೆ.

ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಅವರೊಂದಿಗೆ ಇತ್ತೀಚೆಗೆ ಇನ್ಸ್‌ಸ್ಟಾಗ್ರಾಂನಲ್ಲಿ ಚರ್ಚೆ ನಡೆಸಿದ ವೇಳೆ, ಚಾಹಲ್‌ ಹೆಸರು ಪ್ರಸ್ತಾಪಿಸಿ ಜಾತಿಯ ಬಗ್ಗೆ ಮಾತನಾಡಿದ್ದಾರೆ ಎಂದು ಯುವಿ ವಿರುದ್ಧಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT