ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಗೆ ಬಾರದ ಮಾಲೀಕರು: ಸಿಸಿಬಿ ಡೆಡ್‌ಲೈನ್

Last Updated 24 ನವೆಂಬರ್ 2019, 19:33 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್‌ ಮ್ಯಾಚ್‌ ಫಿಕ್ಸಿಂಗ್‌ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಕೆಲ ತಂಡಗಳ ಮಾಲೀಕರು ಮಾತ್ರ ಪದೇ ಪದೇ ವಿಚಾರಣೆಗೆ ಗೈರಾಗುತ್ತಿದ್ದಾರೆ.

’ಪ್ರಕರಣದಲ್ಲಿ ತಂಡಗಳ ಮಾಲೀಕರ ಪಾತ್ರವಿರುವ ಅನುಮಾನ ಇದೆ. ಹೀಗಾಗಿ, ವಿಚಾರಣೆಗೆ ಬರುವಂತೆ ಮಾಲೀಕರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಅಷ್ಟಾದರೂ ಕೆಲವರು ವಿಚಾರಣೆಗೆ ಬರುತ್ತಿಲ್ಲ. ನ. 28ರಂದು ಕಡ್ಡಾಯವಾಗಿ ವಿಚಾರಣೆಗೆ ಬರುವಂತೆ ಮೂರನೇ ನೋಟಿಸ್‌ ನೀಡಲಾಗಿದೆ’ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT