ರಾಜನಗರದಲ್ಲಿರುವ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಹಿಂದಿನ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಶುಭಾಂಗ್ ಹೆಗ್ಡೆ, ವಿದ್ಯಾಧರ ಪಾಟೀಲ, ಎಂ. ವೆಂಕಟೇಶ, ಎಸ್.ಎಸ್.ಜಿ. ರೋಹಿತ್ ಚುರುಕಿನ ಬೌಲಿಂಗ್ ಮಾಡಿದ್ದರು. ಇದರಿಂದ ಜಾರ್ಖಂಡ್ ಮೊದಲ ಇನಿಂಗ್ಸ್ನಲ್ಲಿ 131 ಹಾಗೂ ದ್ವಿತೀಯ ಇನಿಂಗ್ಸ್ನಲ್ಲಿ 106 ರನ್ಗಳಿಗೆ ಆಲೌಟ್ ಆಗಿತ್ತು.