<p><strong>ಬೆಂಗಳೂರು</strong>: ಹುಬ್ಬಳ್ಳಿಯ ಶ್ರೀನಾಥ ಕುಲಕರ್ಣಿ ಮತ್ತು ಶಿವಮೊಗ್ಗದ ಜೆ. ಸಂದೀಪ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂಪೈರ್ ಆಗಿ ಅರ್ಹತೆ ಗಳಿಸಿದ್ದಾರೆ.</p><p>ಈಚೆಗೆ ಅಹಮದಾಬಾದಿನಲ್ಲಿ ನಡೆದಿದ್ದ ಬಿಸಿಸಿಐ ಅಂಪೈರಿಂಗ್ ಪರೀಕ್ಷೆಯಲ್ಲಿ ಶ್ರೀನಾಥ ಮತ್ತು ಸಂದೀಪ್ ಅವರು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಒಟ್ಟು 26 ಮಂದಿ ಪಾಸಾಗಿದ್ದಾರೆ. </p><p>ಬಿಸಿಸಿಐ ಟೂರ್ನಿಗಳ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಅವಕಾಶ ಅವರಿಗೆ ಲಭಿಸಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹುಬ್ಬಳ್ಳಿಯ ಶ್ರೀನಾಥ ಕುಲಕರ್ಣಿ ಮತ್ತು ಶಿವಮೊಗ್ಗದ ಜೆ. ಸಂದೀಪ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂಪೈರ್ ಆಗಿ ಅರ್ಹತೆ ಗಳಿಸಿದ್ದಾರೆ.</p><p>ಈಚೆಗೆ ಅಹಮದಾಬಾದಿನಲ್ಲಿ ನಡೆದಿದ್ದ ಬಿಸಿಸಿಐ ಅಂಪೈರಿಂಗ್ ಪರೀಕ್ಷೆಯಲ್ಲಿ ಶ್ರೀನಾಥ ಮತ್ತು ಸಂದೀಪ್ ಅವರು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಒಟ್ಟು 26 ಮಂದಿ ಪಾಸಾಗಿದ್ದಾರೆ. </p><p>ಬಿಸಿಸಿಐ ಟೂರ್ನಿಗಳ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಅವಕಾಶ ಅವರಿಗೆ ಲಭಿಸಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>