ನವದೆಹಲಿ: ಕೊರೊನಾ ವೈರಸ್ ಸೋಂಕು ತಡೆಗೆ ಲಾಕ್ಡೌನ್ ವಿಧಿಸಲಾಗಿದೆ. ಎಲ್ಲವೂ ಮುಕ್ತವಾದ ನಂತರ ಕ್ರೀಡಾ ಚಟುವಟಿಕೆಗಳು ಆರಂಭವಾಗುತ್ತವೆ. ಆಗ ಅಥ್ಲೀಟ್ಗಳನ್ನು ಸಂಶಯ, ಹಿಂಜರಿಕೆ ಮತ್ತು ಭಯ ಕಾಡಬಹುದು. ಆದರೆ ಇದು ದೊಡ್ಡ ಸಮಸ್ಯೆಯಲ್ಲ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ.