ಅಮಾನತು
ಕೆಪಿಎಲ್ ಟೂರ್ನಿಯಲ್ಲಿ ಫಿಕ್ಸಿಂಗ್ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಬಳ್ಳಾರಿ ಟಸ್ಟರ್ಸ್ ತಂಡದ ನಾಯಕ ಸಿ.ಎಂ. ಗೌತಮ್, ವಿವಿಧ ತಂಡಗಳ ಆಟಗಾರರಾದ ಅಬ್ರಾರ್ ಖಾಜಿ, ಎಂ. ವಿಶ್ವನಾಥನ್, ನಿಶಾಂತ್ ಸಿಂಗ್ ಶೇಖಾವತ್ ಮತ್ತು ಕೋಚ್ ವಿನೂ ಪ್ರಸಾದ್ ಅವರನ್ನು ‘ಕ್ರಿಕೆಟ್ನ ಎಲ್ಲ ಮಾದರಿ ಮತ್ತು ಚಟುವಟಿಕೆಗಳಿಂದ ಅಮಾನತು ಮಾಡಲಾಗಿದೆ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ಅವರು ತಿಳಿಸಿದ್ದಾರೆ.