ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇಂದ್ರದ ಗೃಹ ಸಚಿವ
ಅಮಿತ್ ಶಾ, ಬಿಜೆಪಿಯ ಹಿರಿಯ ಮುಖಂಡ ಲಾಲಕೃಷ್ಣ ಅಡ್ವಾಣಿ, ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ
ಮುಖ್ಯಸ್ಥ ಮೋಹನ್ ಭಾಗವತ್ ಮತ್ತಿತರ ಗಣ್ಯರ ಹೆಸರುಗಳೂ ಪತ್ರದಲ್ಲಿ ಇವೆ. ಅವರ ಮೇಲೂ ದಾಳಿ ನಡೆಸಲು ಉಗ್ರರು ಹೊಂಚು ಹಾಕಿದ್ದಾರೆ ಎಂದು ಎನ್ಐಎ ತಿಳಿಸಿದೆ.