ಮುಂಬೈ: ಕ್ರಿಕೆಟಿಗ ಕೃಣಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು(ಡಿಆರ್ಐ) ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದೆ. ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತು ಕೈವಶವಿರಿಸಿದ್ದಕ್ಕಾಗಿ ಕೃಣಾಲ್ನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಡಿಆರ್ಐ ಮೂಲಗಳು ಹೇಳಿವೆ.