ಬರೋಡ: ಕ್ರಿಕೆಟರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ಹೃದಯಾಘಾತದಿಂದ ಶನಿವಾರ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಸಂತಾಪ ಸೂಚಿಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ,'ಹಾರ್ದಿಕ್ ಹಾಗೂ ಕೃನಾಲ್ ತಂದೆ ಅವರ ಸಾವಿನ ಸುದ್ದಿ ಕೇಳಿ ನೋವಾಯಿತು. ಅವರೊಂದಿಗೆ ಹಲವು ಸಾರಿ ಮಾತನಾಡಿದ್ದೆ. ಅವರು ಜೀವನೋತ್ಸಾಹ ತುಂಬಿದ ವ್ಯಕ್ತಿತ್ವ ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ಹೇಳಿದ್ದಾರೆ.
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7@krunalpandya24