ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರಿಕೆಟ್

ADVERTISEMENT

IPL | GT Vs CSK: ಗಿಲ್-ಸಾಯಿ ಶತಕದ ಅಬ್ಬರ; ಚೆನ್ನೈ ವಿರುದ್ಧ ಗುಜರಾತ್‌ಗೆ ಜಯ

ನಾಯಕ ಶುಭಮನ್ ಗಿಲ್ (104) ಹಾಗೂ ಸಾಯಿ ಸುದರ್ಶನ್ (103) ಆಕರ್ಷಕ ಶತಕಗಳ ನೆರವಿನಿಂದ ಗುಜರಾತ್ ಟೈಟನ್ಸ್ ತಂಡವು ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 35 ರನ್ ಅಂತರದ ಗೆಲುವು ದಾಖಲಿಸಿದೆ.
Last Updated 10 ಮೇ 2024, 13:40 IST
IPL | GT Vs CSK: ಗಿಲ್-ಸಾಯಿ ಶತಕದ ಅಬ್ಬರ; ಚೆನ್ನೈ ವಿರುದ್ಧ ಗುಜರಾತ್‌ಗೆ ಜಯ

ಕೆ.ಎಲ್‌. ರಾಹುಲ್ ವಿರುದ್ಧ ಗೋಯಂಕ ರೇಗಾಟ: ‘ನಾಚಿಕೆಗೇಡು’ ಎಂದ ಮೊಹಮ್ಮದ್ ಶಮಿ

ಭಾರತ ತಂಡದ ಆಟಗಾರ ಕೆ.ಎಲ್‌.ರಾಹುಲ್ ಅವರನ್ನು ಟಿ.ವಿ. ಕ್ಯಾಮೆರಾಗಳ ಮುಂದೆಯೇ ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡ ಲಖನೌ ಸೂಪರ್‌ ಜೈಂಟ್ಸ್‌ ಮಾಲೀಕ ಸಂಜೀವ ಗೋಯಂಕ ಅವರ ವರ್ತನೆ ‘ನಾಚಿಕೆಗೇಡಿನದ್ದು’. ಕ್ರೀಡೆಯಲ್ಲಿ ಇಂಥದ್ದಕ್ಕೆ ಸ್ಥಾನವಿಲ್ಲ ಎಂದು ವೇಗದ ಬೌಲರ್‌ ಮೊಹಮ್ಮದ್ ಶಮಿ ಪ್ರತಿಕ್ರಿಯಿಸಿದ್ದಾರೆ
Last Updated 10 ಮೇ 2024, 12:41 IST
ಕೆ.ಎಲ್‌. ರಾಹುಲ್ ವಿರುದ್ಧ ಗೋಯಂಕ ರೇಗಾಟ:  ‘ನಾಚಿಕೆಗೇಡು’ ಎಂದ ಮೊಹಮ್ಮದ್ ಶಮಿ

ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿರುವ ವಿರಾಟ್ ಕೊಹ್ಲಿ ಅವರನ್ನು ಮುಂಬರುವ ಟಿ–20 ವಿಶ್ವಕಪ್‌ನಲ್ಲಿ ಓಪನಿಂಗ್‌ ಬ್ಯಾಟರ್‌ ಆಗಿ ಕಣಕ್ಕಿಳಿಸಬೇಕು ಎಂದು ಭಾರತ ತಂಡ ಮಾಜಿ ಆಟಗಾರ ಸೌರವ್ ಗಂಗೂಲಿ, ತಂಡದ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.
Last Updated 10 ಮೇ 2024, 10:24 IST
ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.
Last Updated 10 ಮೇ 2024, 6:17 IST
ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

IPL 2024 GT vs CSK: ಪ್ಲೇ ಆಫ್‌ ಸ್ಥಾನದ ಮೇಲೆ ಚೆನ್ನೈ ಕಣ್ಣು

ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವ ಛಲದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಲಿದೆ.
Last Updated 10 ಮೇ 2024, 0:09 IST
IPL 2024 GT vs CSK: ಪ್ಲೇ ಆಫ್‌ ಸ್ಥಾನದ ಮೇಲೆ ಚೆನ್ನೈ ಕಣ್ಣು

IPL: ಕೊಹ್ಲಿ ಮಿಂಚು; ಆರ್‌ಸಿಬಿಗೆ ಸತತ 4ನೇ ಗೆಲುವು, ಪ್ಲೇ-ಆಫ್ ಕನಸು ಜೀವಂತ

ವಿರಾಟ್ ಕೊಹ್ಲಿ ಅವರ ಬಿರುಸಿನ ಅರ್ಧಶತಕದ (92) ನೆರವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 60 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Last Updated 9 ಮೇ 2024, 16:25 IST
IPL: ಕೊಹ್ಲಿ ಮಿಂಚು; ಆರ್‌ಸಿಬಿಗೆ ಸತತ 4ನೇ ಗೆಲುವು, ಪ್ಲೇ-ಆಫ್ ಕನಸು ಜೀವಂತ

ಟ20 ವಿಶ್ವಕಪ್ | ಶ್ರೀಲಂಕಾ ತಂಡ ಪ್ರಕಟ: ವನಿಂದು ಹಸರಂಗ ನಾಯಕ

ಮುಂಬರುವ ಟಿ20 ವಿಶ್ವಕಪ್‌ಗಾಗಿ ಶ್ರೀಲಂಕಾ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ಪ್ರಸಕ್ತ ವರ್ಷ ಬಾಂಗ್ಲಾದೇಶ, ಆಫ್ಗಾನಿಸ್ತಾನ ಮತ್ತು ಜಿಂಬಾಬ್ವೆ ವಿರುದ್ದ ಮೂರು ಸರಣಿಗಳನ್ನು ಗೆದ್ದ ತಂಡದಲ್ಲಿದ್ದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದೆ.
Last Updated 9 ಮೇ 2024, 16:12 IST
ಟ20 ವಿಶ್ವಕಪ್ | ಶ್ರೀಲಂಕಾ ತಂಡ ಪ್ರಕಟ: ವನಿಂದು ಹಸರಂಗ ನಾಯಕ
ADVERTISEMENT

ಬಾಂಗ್ಲಾದೇಶ ವಿರುದ್ಧ ಮಹಿಳಾ ಟಿ20 ಸರಣಿ: 5–0 ಕ್ಲೀನ್‌ಸ್ವೀಪ್ ಮಾಡಿದ ಭಾರತ

ಬ್ಯಾಟರ್‌ಗಳ ಸಾಂಘಿಕ ಪ್ರದರ್ಶನದ ನಂತರ ರಾಧಾ ಯಾದವ್ (24ಕ್ಕೆ3) ಅವರ ಉತ್ತಮ ಬೌಲಿಂಗ್ ನೆರವಿನಿಂದ ಭಾರತ ತಂಡ ಐದನೇ ಹಾಗೂ ಅಂತಿಮ ಮಹಿಳಾ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 21 ರನ್‌ಗಳಿಂದ ಸೋಲಿಸಿತು. ಭಾರತ ಸರಣಿಯನ್ನು 5–0 ಯಿಂದ ಕ್ಲೀನ್‌ ಸ್ವೀಪ್ ಮಾಡಿಕೊಂಡಿತು.
Last Updated 9 ಮೇ 2024, 15:11 IST
ಬಾಂಗ್ಲಾದೇಶ ವಿರುದ್ಧ ಮಹಿಳಾ ಟಿ20 ಸರಣಿ: 5–0 ಕ್ಲೀನ್‌ಸ್ವೀಪ್ ಮಾಡಿದ ಭಾರತ

ಲಖನೌ ಸೂಪರ್‌ಜೈಂಟ್ಸ್ ನಾಯಕತ್ವ ತ್ಯಜಿಸುವರೇ ಕೆ.ಎಲ್‌ ರಾಹುಲ್?

ಕನ್ನಡಿಗ ಕೆ.ಎಲ್. ರಾಹುಲ್ ಅವರು ಐಪಿಎಲ್‌ ಟೂರ್ನಿಯಲ್ಲಿ ಇನ್ನುಳಿದಿರುವ ಎರಡು ಪಂದ್ಯಗಳಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆ ಇದೆ.
Last Updated 9 ಮೇ 2024, 14:10 IST
ಲಖನೌ  ಸೂಪರ್‌ಜೈಂಟ್ಸ್ ನಾಯಕತ್ವ ತ್ಯಜಿಸುವರೇ ಕೆ.ಎಲ್‌ ರಾಹುಲ್?

IPL | RCB vs PBKS: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ಕಿಂಗ್ಸ್

ಐಪಿಎಲ್‌ನ ಈ ಆವೃತ್ತಿಯಲ್ಲಿ ಶೋಚನೀಯ ಸ್ಥಿತಿಯಿಂದ ಗೆಲುವಿನ ಹಳಿಗೆ ಮರಳಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ಏಳುಬೀಳುಗಳನ್ನು ಕಾಣುತ್ತಿರುವ ಪಂಜಾಬ್ ತಂಡವನ್ನು ಇಂದು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಪಂಜಾಬ್‌ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Last Updated 9 ಮೇ 2024, 13:53 IST
IPL | RCB vs PBKS: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ಕಿಂಗ್ಸ್
ADVERTISEMENT