ಧೋನಿ ಇಂಗ್ಲೆಂಡ್ನಲ್ಲಿರುವುದು ಕ್ರಿಕೆಟ್ ಆಡುವುದಕ್ಕಾಗಿ ಮಹಾಭಾರತಕ್ಕಾಗಿ ಅಲ್ಲ.ಭಾರತೀಯ ಮಾಧ್ಯಮಗಳು ಈ ಬಗ್ಗೆ ಚರ್ಚೆ ನಡೆಸುತ್ತಿರುವುದು ಮೂರ್ಖತನ.ಭಾರತದ ಕೆಲವು ಮಾಧ್ಯಮಗಳು ಯುದ್ಧಕ್ಕೆ ಹಾತೊರೆಯುವಂತಿದೆ.ಅಂತವರನ್ನು ಸಿರಿಯಾ, ಅಫ್ಗಾನಿಸ್ತಾನ ಅಥವಾ ರವಾಂಡಕ್ಕೆ ಕೂಲಿಯಾಳುಗಳಾಗಿ ಕಳಿಸಿಕೊಡಬೇಕು ಎಂದು ಫವಾದ್ ಟ್ವೀಟಿಸಿದ್ದಾರೆ.