ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕ್ರಿಕೆಟ್ ಆಯ್ಕೆ ಸಮಿತಿಗೆ ದೊಡ್ಡ ಗಣೇಶ್ ರಾಜೀನಾಮೆ

Last Updated 10 ಆಗಸ್ಟ್ 2019, 13:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಆಡಳಿತ ಸಮಿತಿ ಸದಸ್ಯತ್ವಕ್ಕೆ ಮತ್ತು ಆಯ್ಕೆ ಸಮಿತಿಗೆ ಹಿರಿಯ ಕ್ರಿಕೆಟಿಗ ದೊಡ್ಡ ಗಣೇಶ್‌ ರಾಜೀನಾಮೆ ನೀಡಿದ್ದಾರೆ. ಗೋವಾ ಕ್ರಿಕೆಟ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುವ ಸಲುವಾಗಿ ಅವರು ಈ ಹುದ್ದೆಗಳನ್ನು ತೊರೆದಿದ್ದಾರೆ. ರಾಜ್ಯ ತಂಡದ ಮಾಜಿ ಆಟಗಾರ ಜೆ.ಅಭಿರಾಮ್ ಅವರನ್ನು ಆಯ್ಕೆ ಸಮಿತಿಗೆ ಸೇರಿಸಿಕೊಳ್ಳಲಾಗಿದೆ ಎಂದು ಕೆಎಸ್‌ಸಿಎ ವಕ್ತಾರ ವಿನಯ ಮೃತ್ಯುಂಜಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT