‘ಇಂತಹ ಸಂದಿಗ್ಧ ಸಮಯದಲ್ಲಿ ಆಟಗಾರರು, ಅಭಿಮಾನಿಗಳು ಹಾಗೂ ನೆರವು ಸಿಬ್ಬಂದಿಯ ಸುರಕ್ಷತೆಗೆ ನಾವು ಮೊದಲ ಆದ್ಯತೆ ನೀಡುತ್ತೇವೆ. ಇದರ ಜೊತೆಗೆ ಮಂಡಳಿಗೆ ಉಂಟಾಗಿರುವ ನಷ್ಟವನ್ನು ಸರಿದೂಗಿಸಲು ಯಾವೆಲ್ಲಾ ಮೂಲಗಳಿಂದ ಸಂಪನ್ಮೂಲ ಕ್ರೋಡೀಕರಿಸಬಹುದು ಎಂಬುದರ ಬಗ್ಗೆಯೂ ಯೋಚಿಸಬೇಕಿದೆ. ಈಗ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸಲು ನಾವೆಲ್ಲಾ ಕೈಜೋಡಿಸಬೇಕಿದೆ’ ಎಂದಿದ್ದಾರೆ.