'ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದಾಗ, ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದಿತು ಎಂಬ ಶೀರ್ಷಿಕೆ ಬರುತ್ತದೆ. ಆದರೆ ಭಾರತ ವಿಶ್ವಕಪ್ ಗೆದ್ದಾಗ ಎಲ್ಲರೂ ಹೇಳುತ್ತಾರೆ, ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್ ಗೆಲ್ಲಿಸಿದ್ದಾರೆ. ಹಾಗಾದರೆ ಉಳಿದ 10 ಮಂದಿ ಅಲ್ಲಿಗೆ ಲಸ್ಸಿ ಕುಡಿಯಲು ಹೋಗಿದ್ರಾ? ಗೌತಮ್ ಗಂಭೀರ್ ಏನು ಮಾಡಿದರು? ಉಳಿದ ಆಟಗಾರರು ಏನು ಮಾಡಿದರು ? ಕ್ರಿಕೆಟ್ ಟೀಮ್ ಗೇಮ್. ಒಂದು ತಂಡದ 7-8 ಮಂದಿ ಉತ್ತಮವಾಗಿ ಆಡಿದಾಗ ಮಾತ್ರ ಗೆಲ್ಲಲು ಸಾಧ್ಯ' ಎಂದು ಪ್ರತಿಕ್ರಿಯಿಸಿದ್ದಾರೆ.