ತಮಿಳುನಾಡು ತಂಡವು ಸೆಮಿಫೈನಲ್ನಲ್ಲಿ ಸೌರಾಷ್ಟ್ರದ ಎದುರು ಮುನ್ನೂರಕ್ಕೂ ಹೆಚ್ಚು ರನ್ಗಳ ಗುರಿಯನ್ನು ಬೆನ್ನತ್ತಿ ರೋಚಕ ಜಯ ದಾಖಲಿಸಿತ್ತು. ಬಾಬಾ ಅಪರಾಜಿತ್ ಶತಕ ಬಾರಿಸಿದ್ದರು. ಬಾಬಾ ಇಂದ್ರಜೀತ್, ಶಾರೂಕ್ ಖಾನ್, ಎನ್. ಜಗದೀಶನ್ ಅವರು ಟೂರ್ನಿಯುದ್ದಕ್ಕೂ ಉತ್ತಮ ಲಯದಲ್ಲಿದ್ದಾರೆ.ನಾಯಕ ವಿಜಯಶಂಕರ್, ವಾಷಿಂಗ್ಟನ್ ಸುಂದರ್ ಕೂಡ ಆಲ್ರೌಂಡ್ ಆಟವಾಡಿದ್ದಾರೆ.