ಹೊಸ ವರ್ಷಾಚರಣೆಯ ಆಚರಣೆಯ ವೇಳೆ ಮೆಲ್ಬರ್ನ್ ರೆಸ್ಟೋರೆಂಟ್ನಲ್ಲಿ ಭಾರತ ಕ್ರಿಕೆಟ್ ತಂಡದ ಕೆಲವು ಆಟಗಾರರು ಕೋವಿಡ್ ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ಇದರಿಂದಾಗಿ ರೋಹಿತ್ ಶರ್ಮಾ, ಶುಭಮನ್ ಗಿಲ್, ರಿಷಭ್ ಪಂತ್, ನವದೀಪ್ ಸೈನಿ ಮತ್ತು ಪೃಥ್ವಿ ಶಾ ಅವರಿಗೆ ಪ್ರತ್ಯೇಕವಾಸ ಇರಲು ಸೂಚಿಸಲಾಗಿತ್ತು.