ಕಳೆದ ಪಂದ್ಯದಲ್ಲಿ ಗೆಲುವಿನ ರೂವಾರಿಯಾಗಿದ್ದ ಹಾರ್ದಿಕ್ ಪಾಂಡ್ಯ, ಸ್ಪೋಟಕ ಶೈಲಿಯ ಬ್ಯಾಟರ್ ಸೂರ್ಯಕುಮಾರ್ ಯಾದವ್, ಕೊನೆಯ ಹಂತದಲ್ಲಿ ಹರ್ಷಲ್ ಪಟೇಲ್ ಹಾಗೂ ಭುವನೇಶ್ವರ್ ಅವರ ವಿಕೆಟ್ಗಳನ್ನು ಗಳಿಸಿದ ಜೋರ್ಡಾನ್ ಮಧ್ಯಮ ಮತ್ತು ಕೆಳಕ್ರಮಾಂಕಕ್ಕೆ ಪೆಟ್ಟುಕೊಟ್ಟರು. ದಿನೇಶ್ ಕಾರ್ತಿಕ್ ರನೌಟ್ ಆಗಿದ್ದು ಕೂಡ ಭಾರತ ತಂಡದ ದೊಡ್ಡ ಮೊತ್ತದ ಯೋಜನೆ ಫಲಿಸಲಿಲ್ಲ.